ಕಡಬ : ಬಿಳಿನೆಲೆ ಕಾಡಿನಲ್ಲಿ ಮನುಷ್ಯ ತಲೆಬುರುಡೆ ಪತ್ತೆ
ಕಡಬ : ಬಿಳಿನೆಲೆಯಲ್ಲಿ ಸುಬ್ರಹ್ಮಣ್ಯ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಮನುಷ್ಯ ತಲೆಬುರುಡೆಯೊಂದು ಪತ್ತೆಯಾಗಿರುವುದು ವರದಿಯಾಗಿದೆ. ಸೌದೆ ತರಲೆಂದು ಕಾಡಿಗೆ ತೆರಳಿದ್ದ ಸ್ಥಳೀಯರು ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆಯನ್ನು ಕಂಡು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಬಿಳಿನೆಲೆ ನಿವಾಸಿ ಚಂದ್ರಶೇಖರ್ ಎಂಬವರು ನೆರೆ-ಕೆರೆಯ ನಿವಾಸಿಗಳೊಂದಿಗೆ ಕಟ್ಟಿಗೆ ಸೌದೆಯನ್ನು…










