ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇಂದು ನಾಮಪತ್ರ ಸಲ್ಲಿಕೆ ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ…










