ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.
ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. https://youtube.com/shorts/XqRUKdWab5s?feature=share ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು…










