ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗದಿನಾಚರಣೆ:ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ : ಡಾ. ಶಶಿಧರ್ ಹಾಸನಡ್ಕ.
ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ 21.ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ‘ ಆರೋಗ್ಯಕ್ಕಾಗಿ ಯೋಗ ’ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಶಾಲಾ ವಿದ್ಯಾರ್ಥಿನಿಯರು “ ಲೋಕ ಹಿತಂ ಮಮ ಕರಣೀಯಂ……….” ಎಂಬ ಪ್ರಾರ್ಥನೆಯೊ೦ದಿಗೆ ಆರಂಭವಾದ ಕಾರ್ಯಕ್ರಮವನ್ನು ವೈದ್ಯರು ಮತ್ತು ಯೋಗ ಪರಿಣಿತರಾದ ಡಾ. ಶಶಿಧರ್ ಹಾಸನಡ್ಕ ಇವರು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ…










