ಪಾಣತ್ತೂರು ಸಮೀಪ ಟ್ಯಾಂಕರ್ ಪಲ್ಟಿ : ಇಬ್ಬರು ಗಂಭೀರ ಗಾಯ: ಟ್ಯಾಂಕರ್ ಕೆಳಗೆ ಮತ್ತೋರ್ವ ಸಿಲುಕಿರುವ ಶಂಕೆ.
ಕಳೆದ ವರ್ಷ ಇದೇ ಜಾಗದಲ್ಲಿ ಬಸ್ ಪಲ್ಟಿಯಾಗಿ ಹಲವರ ಸಾವಿಗೆ ಕಾರಣವಾಗಿತ್ತು.
ಮಂಗಳೂರಿಂದ ಡಿಸೇಲ್ ಹೇರಿಕೊಂಡು ಕರಿಕೆ ಬಾಗಕ್ಕೆ ಬರತ್ತಿದ್ದ ಟ್ಯಾಂಕರ್ ಪಾಣತ್ತೂರು ಸಮೀಪ ಪರಿಯಾರ ಎಂಬ ಪ್ರದೇಶದಲ್ಲಿ ಪಲ್ಟಿಯಾಗಿ ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡಿದ್ದು, ಗಾಯಾಳುಗಳ ಹೇಳಿಕೆಯಂತೆ ಮತ್ತೋರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ, ಗಂಭೀರ ಗಾಯಗೊಂಡಿರುವ ಟ್ಯಾಂಕರ್ ಚಾಲಕ ಮತ್ತು ಮತ್ತೋರ್ವನನ್ನು ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಟ್ಯಾಂಕರ್ ಹಲವು ಪಲ್ಟಿ ಹೊಡೆದಿದ್ದು…










