ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.
ರಾಜ್ಯ

ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಶೀಘ್ರ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ.

ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ…

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆಗಾಯ.
ರಾಜ್ಯ

ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ
ಗಾಯ.

ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರಿನಲ್ಲಿ ನಡೆದಿದೆ.ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ತ್ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆಯ ತಲೆಗೆಗಾಯವಾಗಿದ್ದು ಈಕೆಯನ್ನು ಶಾರದಾ ನಗರದ ಗುಲಾಬಿ…

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.
ರಾಜ್ಯ

ಮಂಗಳೂರು – ಟೇಕಾಪ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ…

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.
ರಾಜ್ಯ

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ : ದೂರು ಪ್ರತಿ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ನಡೆದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ. ಭಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಅವರ ಮೇಲಿನ ಹಲ್ಲೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಎಂಬಾತನಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ,ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ…

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ  ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.
ರಾಜ್ಯ

ಸಿದ್ದರಾಮಯ್ಯ 24 ಹಿಂದೂಗಳ ಕೊಲೆಗಾರ’ ಎಂದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು24 ಹಿಂದುಗಳ ಕೊಲೆ ಮಾಡಿದವರೆಂದುವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ…

ಅಜ್ಜಾವರದಲ್ಲಿ ತೋಟಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು.
ರಾಜ್ಯ

ಅಜ್ಜಾವರದಲ್ಲಿ ತೋಟಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು.

ಹುಲ್ಲಿಗೆಂದು ತೋಟಕ್ಕೆ ಹೋದ ಮಹಿಳೆ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಸುಳ್ಯದ ಅಜ್ಜಾವರ ಮಾರ್ಗ ಮನೆಯಿಂದ ವರದಿಯಾಗಿದೆ.ಇಂದು ಮಧ್ಯಾಹ್ನ ಮೃತಪಟ್ಟಿದ್ದು,ಅನಿತಾ ಮೃತ ಮಹಿಳೆ. ಅನಿತಾ ಅವರು ಪತಿ ರಾಮಕೃಷ್ಣ ಸುಳ್ಯಕ್ಕೆ ಹೋಗಿದ್ದ ಸಂದರ್ಭದಲ್ಲಿ ತೋಟಕ್ಕೆ ಹುಲ್ಲಿಗೆಂದು ಹೋಗಿದ್ದರು ಎನ್ನಲಾಗಿದೆ.ಪತಿ ಮನೆಗೆ ಬರುವ ಸಂದರ್ಭ ಪತ್ನಿ ಮನೆಯಲ್ಲಿಲ್ಲದ್ದನ್ನು ಗಮನಿಸಿ…

ಸಂಪಾಜೆ ವಲಯ ಕಾಂಗ್ರೆಸ್ ನಿಯೋಗದಿಂದ ಸುಳ್ಯ ತಹಶೀಲ್ದಾರ್ ಭೇಟಿ : ಗ್ರಾಮದ ಹೊಳೆಗಳ ಹೂಳೆತ್ತಿ ಗ್ರಾಮಸ್ಥರನ್ನು ಸಂಭಾವ್ಯ ಪ್ರವಾಹದಿಂದ ಪಾರು ಮಾಡುವಂತೆ ಆಗ್ರಹ.
ರಾಜ್ಯ

ಸಂಪಾಜೆ ವಲಯ ಕಾಂಗ್ರೆಸ್ ನಿಯೋಗದಿಂದ ಸುಳ್ಯ ತಹಶೀಲ್ದಾರ್ ಭೇಟಿ : ಗ್ರಾಮದ ಹೊಳೆಗಳ ಹೂಳೆತ್ತಿ ಗ್ರಾಮಸ್ಥರನ್ನು ಸಂಭಾವ್ಯ ಪ್ರವಾಹದಿಂದ ಪಾರು ಮಾಡುವಂತೆ ಆಗ್ರಹ.

ಕಳೆದ ವರ್ಷ ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದ ಸಂಪಾಜೆ ಗ್ರಾಮಕ್ಕೆ ಆಗಿನ ಮುಖ್ಯಮಂತ್ರಿಗಳು, ಸಚಿವರುಗಳು, ಜಿಲ್ಲಾಧಿಕಾರಿಗಳು ಆಗಮಿಸಿ ಗ್ರಾಮದ ಹೊಳೆಗಳ ಹೂಳೆತ್ತೆವುದರ ಕುರಿತಾಗಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದರು, ಇದೀಗ ಆ ಕಡತವು ಯಾವ ಹಂತದಲ್ಲಿದೆ ಎಂಬುವುದರ ಕುರಿತಾಗಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆಯವರ ನೇತೃತ್ವದ ನಿಯೋಗವು ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್…

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ
ರಾಜ್ಯ

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ

ಅರಂತೋಡು:ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ವತಿಯಿಂದ ವಿರಾಜಪೇಟೆ ಯ ನೂತನ ಶಾಸಕರಾಗಿ ಆಯ್ಕೆ ಯಾದ ಎ.ಎಸ್.ಪೊನ್ನಣ ರವರನ್ನು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರತಿಷ್ಠಾನದ ನಿರ್ದೇಶಕ ಟಿ.ಎಮ್. ಶೈನ್ ತೆಕ್ಕಿಲ್ ,ಬೆಂಗಳೂರು ಫಾರ್ಮಡ್ ಗ್ರೂಪ್‌ ವ್ಯವಸ್ಥಾಪಕ ಹಾರಿಸ್ ತೆಕ್ಕಿಲ್,ರಾಜ್ಯ ಕಾನೂನು ಮತ್ತುಮಾನವ ಹಕ್ಕುಗಳ…

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.
ರಾಜ್ಯ

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಲೆಗೆ ಯತ್ನಿಸಿ , ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು…

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.
ರಾಜ್ಯ

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು.ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಹನ ಸವಾರರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು,ದಾವಣಗೆರೆ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI