ಕರ್ನಾಟಕದ ಸಮಗ್ರ ಅಭಿವೃದ್ಧಿ: ಕೃಷಿಕರ, ಯುವಕರ ಅಸಂಘಟಿತ ಕಾರ್ಮಿಕರ,ಮಹಿಳೆಯರ ಅಭ್ಯುದಯಕ್ಕೆ ಕಾಂಗ್ರೇಸ್ ಪ್ರಣಾಳಿಕೆ.
ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಣಾಳಿಕೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನಾಗಿಸಿದ್ದು, ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ,ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಹುತೇಕ ಎಲ್ಲಾ ವರ್ಗದ ಜನರಿಗೆ ಉಪಯೋಗ ಆಗಬಲ್ಲದ್ದಾಗಿದೆ ಅಲ್ಲದೆ ಭ್ರಷ್ಟಚಾರ ಕಾಯ್ದೆಗೆ ಕಠಿಣ ನಿಯಮಗಳ ಜಾರಿ, ನಿಯಂತ್ರಣ ಕ್ರಮಗಳ ಪಾರದರ್ಶಕತೆ ಹಾಗೂ ಲೋಕಾಯುಕ್ತ ಬಲವರ್ಧನೆಗೆ ಒತ್ತು ನೀಡುವ ಮೂಲಕ…









