ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ;17ಕ್ಕೆ ನಾಮಪತ್ರ ಸಲ್ಲಿಕೆ ಸುದ್ದಿಗೋಷ್ಠಿಯಲ್ಲಿ ಫೈಯರ್ ಬ್ರಾಂಡ್ ಪುತ್ತಿಲ ಘೋಷಣೆ.
ಪುತ್ತೂರಿನಲ್ಲಿ ಅರುಣ್ ಪುತ್ತಿಲ ರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇಕಾರ್ಯಕರ್ತರು,ಅಸಮಾಧಾನಗೊಂಡಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ ನಾಯಕನಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಅಸಮಾಧಾನಗೊಂಡ ಕಾರ್ಯಕರ್ತರುತುರ್ತುಸಭೆಯನ್ನು ಕರೆದಿದ್ದರು. ಸಭೆಯಲ್ಲಿ ಸಾವಿರಾರುಸಂಖ್ಯೆಯಲ್ಲಿ ಸೇರಿದ ಪುತ್ತಿಲ ಅಭಿಮಾನಿ ಬಳಗ ಹಾಗೂ ಹಿಂದೂ ಕಾರ್ಯಕರ್ತರು ಅವರನ್ನು ಪಕ್ಷೇತರರಾಗಿಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.ಹಿಂದುತ್ವಕ್ಕಾಗಿ ದುಡಿಯುತ್ತಿರುವ…










