ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಸಂಜೀವ ಮಠಂದೂರು: ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ .
ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರಮಾಡುವುದು, ವೆಬ್ ಹೋಸ್ಟಿಂಗ್ ಮತ್ತುಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆನೀಡುವಂತೆ ಶಾಸಕ ಸಂಜೀವ ಮಠಂದೂರು ಅವರುಬೆಂಗಳೂರು…









