ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಧಾರ್ಮಿಕ ಸಭೆ .
ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಧಾರ್ಮಿಕ ಸಭೆಯುದೈವಕಟ್ಟು ಮಹೋತ್ಸವ ಸಮಿತಿ ಅಧ್ಯಕ್ಷರಾದ ಹೊನ್ನಪ್ಪ ಕೊಳಂಗಾಯ ರವರ ಅಧ್ಯಕ್ಷತೆಯಲ್ಲಿ ದೈವಸ್ಥಾನ ವಠಾರದಲ್ಲಿ ನಡೆಯಿತು ಉದ್ಘಾಟನೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರುದೀಪಪ್ರಜ್ವಲನೆಯೊಂದಿಗೆ ನೆರವೇರಿಸಿದರು. ನಂತರ ಆಶೀರ್ವಚನ ನೀಡಿ ಮಾತನಾಡಿ ಕೇರಳದಿಂದ ಬಂದ ಆಚರಣೆ , ಕೊಡಗು…










