ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಮೃತ್ಯು : ಆತಂಕಕ್ಕೆ ಕಾರಣವಾದ ಯುವ ಸಮುದಾಯದವರ ಹೃದಯಾಘಾತ
ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಫೆ.25ರ…










