ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದಸುಳ್ಯ ನ.ಪಂ. ಎದುರು ಪ್ರತಿಭಟನೆ.
ರಾಜ್ಯ

ಕುಡಿಯುವ ನೀರಿಗಾಗಿ ಜಟ್ಟಿಪಳ್ಳ ನಿವಾಸಿಗಳಿಂದ
ಸುಳ್ಯ ನ.ಪಂ. ಎದುರು ಪ್ರತಿಭಟನೆ.

ಸುಳ್ಯ ಜಟ್ಟಿಪಳ್ಳ ಭಾಗದಲ್ಲಿ ಕಳೆದ 6 ತಿಂಗಳಿನಿಂದ ನೀರಿನ ಸಮಸ್ಯೆ ಉಂಟಾಗಿದ್ದು, ನೀರಿನ ಸಮಸ್ಯೆ ಸರಿಪಡಿಸುವಂತೆ ಜಟ್ಟಿಪಳ್ಳ ನಿವಾಸಿಗಳು ಸುಳ್ಯ ನಗರ ಪಂಚಾಯತ್ ಎದುರು ಫೆ. 14 ರಂದು ಪ್ರತಿಭಟನೆ ನಡೆಸಿದ್ದಾರೆ.ಕಳೆದ ನಾಲ್ಕು ದಿನಗಳಿಂದ ನೀರು ಬರುತ್ತಿಲ್ಲ, ಕೇಳಿದಾಗ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಿದ್ದಾರೆ.ಎಂದು ಪ್ರತಿಭಟನಾಕಾರರು ಆರೋಪಿಸಿ ನ.ಪಂ.ಎಸುರು…

ಕಾರಿನಲ್ಲಿ ಅಕ್ರಮ ಬೀಟೆ ಮರ ಸಾಗಾಟ : ಆರೋಪಿಗಳು ಪರಾರಿ.

ಫೆ.14 : ಕುಶಾಲನಗರ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ಮರದ ವಶಪಡಿಸಿಕೊಂಡಿದ್ದಾರೆ.ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ.ಬೀಟೆ ಮರ ಮತ್ತು ಕಾರನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳುಆರೋಪಿಗಳ ವಿರುದ್ಧ ಪ್ರಕರಣ…

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.
ರಾಜ್ಯ

ಉಡುಪಿ – ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟಿ ಯುವತಿ ಸಾವು.

ಉಡುಪಿ ಫೆಬ್ರವರಿ 14: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ.ಮೃತ ಯುವತಿಯನ್ನು ರೋಶಿನಿ ಡಿಸೋಜ ಎಂದು ಗುರುತಿಸಲಾಗಿದೆ. ರೋಶಿನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್…

ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆ.

ಪುತ್ತೂರು: ಪುತ್ತೂರು ರೈಲ್ವೇ ನಿಲ್ದಾಣದ ಹಳಿ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಫೆ.೧೨ರಂದು ಬೆಳಕಿಗೆ ಬಂದಿದೆ.ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂನಿಂದ ಎಡಕ್ಕೆ ಚಲಿಸಿದರೆ ಎಪಿಎಂಸಿ ರೈಲ್ವೇ ಗೇಟ್‌ಗೆ ಸಮೀಪವಾಗಿರುವ ರೈಲ್ವೇ ನಾಮಫಲದ ಪಕ್ಕದಲ್ಲಿರುವ ಪೊದೆಯಲ್ಲಿ ಶವ ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ.…

ಹುಲಿಯಿಂದ ಕೊಡಗಿನಲ್ಲಿ ನರಬಲಿ : 24 ಗಂಟೆಗಳಲ್ಲಿ 2ಸಾವು.
ರಾಜ್ಯ

ಹುಲಿಯಿಂದ ಕೊಡಗಿನಲ್ಲಿ ನರಬಲಿ : 24 ಗಂಟೆಗಳಲ್ಲಿ 2
ಸಾವು.

ಮಡಿಕೇರಿ ಫೆ.13 : ಹುಲಿದಾಳಿಯಿಂದ ಕಳೆದ24 ಗಂಟೆಯಲ್ಲಿ ಇಬ್ಬರು ಕಾರ್ಮಿಕರುಸಾವನ್ನಪ್ಪಿದ್ದಾರೆ. ನಿನ್ನೆ ಪೊನ್ನಂಪೇಟೆ ತಾಲ್ಲೂಕಿನ ಚೂರಿಕಾಡು ಪಂಚಳ್ಳಿ ಗ್ರಾಮದ ಕಾರ್ಮಿಕ ಚೇತನ್ (18)ನನ್ನು ಕೊಂದುಹಾಕಿರುವ ಹುಲಿ, ಇಂದು ಬೆಳಿಗ್ಗೆ ಬಾಡಗ ಗ್ರಾಮದ ಕಾರ್ಮಿಕ ರಾಜು (75) ಎಂಬವರನ್ನು ಬಲಿತೆಗೆದುಕೊಂಡಿದೆ.ಹುಲಿದಾಳಿಗೆ ಇಬ್ಬರು ಬಲಿಯಾಗಿರುವುದರಿಂದಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಹುಲಿಸೆರೆಗೆ ತಕ್ಷಣ ಕ್ರಮ…

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.
ರಾಜ್ಯ

ಮರ್ದಾಳ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ: ಮಗು ಮೃತ್ಯು: ನಾಲ್ವರು ಗಂಭೀರ.

ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು,ನಾಲ್ವರು ಗಂಭೀರ ಗಾಯಗೊಂಡ ಘಟನೆಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಮರ್ಧಾಳ ಎಂಬಲ್ಲಿ ಸೋಮವಾರದಂದುನಡೆದಿದೆ.ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮಪಂಚಾಯತ್ ಎದುರು ಮುಖಾಮುಖಿ ಢಿಕ್ಕಿಸಂಭವಿಸಿದೆ.…

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.
ರಾಜ್ಯ

ಪಾಲಡ್ಕದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:ಕಂಬ ಕಟ್.

ಸುಳ್ಯ: ಪೆರಾಜೆ ಪಾಲಡ್ಕದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಂಬ್ ತುಂಡಾಗಿ ಕಾರಿಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.ಬೆಳಿಗ್ಗೆ 4.30 ಸುಮಾರಿಗೆ ಮಂಗಳೂರು ಭಾಗದ ಬಂದ ಕಾರು ಪಾಲಡ್ಕ ಸಮೀಪಿಸುತಿದ್ದಂತೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ, ಕಾರಿನಲ್ಲಿದ್ದವರು ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ, ಅಪಘಾತದಲ್ಲಿ ವಿದ್ಯುತ್ ಕಂಬ…

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆ.

ಸಾಂದೀಪ್ ಶಿಕ್ಷಣ ಸಂಸ್ಥೆಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗೆ ,ಹೃದಯದಿಂದ ಶಿಕ್ಷಣ ನೀಡುತ್ತಿದ್ದಾರೆ: ಮಂಜುನಾಥ ಭಂಡಾರಿ. ಎಂ. ಬಿ ಸದಾಶಿವರವರು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು : ಬಿ ಎಂ ಫಾರೂಕ್. ಅಗಲಿದ ಸ್ನೇಹಿತನ ಸಾಂದೀಪ್ ಹೆಸರನ್ನೇ ತಾನು ನಡೆಸುವ ಶಿಕ್ಷಣ ಸಂಸ್ಥೆಗೆ ಇಟ್ಟು,ಮತ್ತು ಈ ಸಂಸ್ಥೆಯಲ್ಲಿ ದೇವರ ಮಕ್ಕಳೆಂದು ನಾವು…

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.
ರಾಜ್ಯ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ರಕ್ತದಾನ ಶಿಬಿರದಲ್ಲಿ ನಿರೀಕ್ಷೆಗೂ ಮೀರಿದ ರಕ್ತದಾನ.

ದಿನಾಂಕ 12.02.2023 ರಂದು ಸರ್ಕಾರಿ ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ದುರ್ಗಾ ವಾಹಿನಿಯ ಸದಸ್ಯರುಗಳು ನಿರೀಕ್ಷೆಗೂ ಮೀರಿದ ರಕ್ತದಾನ ಮಾಡಿದರು . ಈ ಕಾರ್ಯಕ್ರಮದಲ್ಲಿ ಜಿಲ್ಲಾ ವೆಲ್ಲಕ್ ಆಸ್ಪತ್ರೆ ,ಭಾರತೀಯ ವೈದ್ಯಕೀಯ ಶಾಖೆ, ಸುಳ್ಯ ಸರ್ಕಾರಿ ಆಸ್ಪತ್ರೆ ಇವುಗಳ…

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿನೇಮೋತ್ಸವ.
ರಾಜ್ಯ

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನದಲ್ಲಿ
ನೇಮೋತ್ಸವ.

ಸುಳ್ಯದ ನಾವೂರಿನ ಕಾರಣಿಕ ಕ್ಷೇತ್ರ ಶ್ರೀ ಕಲ್ಕುಡದೈವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ದೈವಗಳನೇಮೋತ್ಸವ ಇಂದು ಪ್ರಾತಕಾಲದಿಂದ ಆರಂಭಗೊಂಡಿತು,ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲದ ವೀಕ್ಷಣೆಗೆ ಸ್ಥಳೀಯರು ಮತ್ತುದೂರ ದೂರ ಗಳಿಂದ . ಸಾವಿರಾರು ಸಂಖ್ಯೆಯಲ್ಲಿ ಭಕ್ತರುಆಗಮಿಸಿ ನೇಮೋತ್ಸವದಲ್ಲಿ ಕಿಕ್ಕಿರಿದ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI