ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.
ರಾಜ್ಯ

ಎಂ.ಬಿ. ಫೌಂಡೇಶನ್ ನೇತೃತ್ವದ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡ ಉದ್ಘಾಟನೆಗೆ ಕ್ಷಣಗಣನೆ.

ಎಂ.ಬಿ. ಫೌಂಡೇಶನ್ ವತಿಯಿಂದ ಎಂ.ಬಿ. ಸದಾಶಿವರವರು ತಮ್ಮ ಜಾಗದಲ್ಲಿ ನಿರ್ಮಿಸಿರುವ ಭಿನ್ನ ಸಾಮರ್ಥ್ಯದ ವಿಶೇಷ ಮಕ್ಕಳ ಸಾಂದೀಪ್ ವಿಶೇಷ ಶಾಲೆಯ ನೂತನ ಕಟ್ಟಡದ ಉದ್ಘಾಟನಾಸಮಾರಂಭಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಬೌದ್ಧಿಕ ಸವಾಲುಗಳೊಂದಿಗೆ ವಿವಿಧ ದೈಹಿಕ ನ್ಯೂನ್ಯತೆಗಳನ್ನು ಹೊಂದಿರುವ ಮಕ್ಕಳಿಗಾಗಿ ೨೦೦೦ನೇ ಇಸವಿಯಲ್ಲಿ ಸಾಂದೀಪ್ ವೀಶೇಷ ಶಾಲೆಯನ್ನು ಸುಳ್ಯದಲ್ಲಿ ಆರಂಬಿಸಲಾಗಿತ್ತು. ಎರಡು…

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.
ರಾಜ್ಯ

ಟರ್ಕಿ ಭೀಕರ ಭೂಕಂಪ,ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆ.

ನವದೆಹಲಿ: ಟರ್ಕಿ ಭೀಕರ ಭೂಕಂಪ ವೇಳೆ ನಾಪತ್ತೆಯಾಗಿದ್ದ ಬೆಂಗಳೂರಿನ ಇಂಜಿನೀಯರ್ ಶವವಾಗಿ ಪತ್ತೆಯಾಗಿದ್ದಾರೆ.36 ವರ್ಷದ ವಿಜಯ್ ಕುಮಾರ್ ಟರ್ಕಿಯ ಪೂರ್ವ ಅನಾಟೊಲಿನಾದ ಮಲಾತ್ಯದಲ್ಲಿ ಪತ್ತೆಯಾಗಿದೆ. ವಿಜಯ್ಕುಮಾರ್ ಉಳಿದುಕೊಂಡಿದ್ದ ಸ್ಟಾರ್ ಹೊಟೆಲ್ನೆಲಸಮಗೊಂಡಿದೆ. ಇದರ ಅವಶೇಷಗಳಡಿ ವಿಜಯ್ಕುಮಾರ್ ಶವ ಪತ್ತೆಯಾಗಿದೆ. ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯದಲ್ಲಿರುವಆ್ಯಕ್ಸಿಪ್ಲಾಂಟ್ ಕಂಪನಿಯಲ್ಲಿ ಎಂಜಿನೀಯರ್ ಆಗಿರುವವಿಜಯ್ ಕುಮಾರ್…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .
ರಾಜ್ಯ

ಪುತ್ತೂರು ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿ.ಎಂ ಬೊಮ್ಮಾಯಿ .

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕ್ಯಾಂಪೋದ ವಿವಿಧ ಯೋಜನೆಗಳಿಗೆ ಅಮಿತ್ ಶಾ ಅವರಿಂದ ಚಾಲನೆ .. ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಮತ್ತು ದೇಶದ ಪ್ರಥಮ ಸಹಕಾರಿ ಸಚಿವರಾಗಿರುವ ಅಮಿತ್ ಶಾ ಅವರು ಇಂದು ಅಪರಾಹ್ನ…

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.
ರಾಜ್ಯ

ಪಯಸ್ವಿನಿ ಹೊಳೆಯಲ್ಲಿ ಈಜಲು ಬಂದ ಇಬ್ಬರು ಯುವಕರು ಮುಳುಗಿ ದಾರುಣ ಸಾವು.

ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರುಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಅಜ್ಜಾವರ ಗ್ರಾಮದ ದೊಡ್ಡೇರಿಗೆ ಕಾರ್ಯಕ್ರಮವೊಂದಕ್ಕೆಬಂದಿದ್ದ ಪುತ್ತೂರು ಕೌಡಿಚ್ಚಾರು ಸುತ್ತಮುತ್ತಲ 6 ಮಂದಿ ಯುವಕರು ಜತೆಯಾಗಿ ಪಕ್ಕದ ಪಯಸ್ವಿನಿಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರುಯುವಕರು ನೀರುಪಾಲಾದರೆಂದು ಹೇಳಲಾಗಿದೆ.ಒಬ್ಬ ಯುವಕ ನೀರಿಗಿಳಿದು ಆತ ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಿಸಲು ಹೋದ…

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .
ರಾಜ್ಯ

ಹನುಮಗಿರಿಯಲ್ಲಿ ಅಮರಗಿರಿ ಭಾರತ್ ಸೇವಾ
ಮಂದಿರವನ್ನು ಲೋಕಾರ್ಪಣೆಗೊಳಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ .

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನೂತನವಾಗಿನಿರ್ಮಾಣಗೊಂಡಿರುವ ಅಮರಗಿರಿ ಭಾರತ್ ಸೇವಾಮಂದಿರವನ್ನು ಕೇಂದ್ರ ಗೃಹಸಚಿವ ಅಮಿತ್ ಶಾರವರುಲೋಕಾರ್ಪಣೆಗೊಳಿಸಿದರು. ಕೇರಳದ ಕಣ್ಣೂರಿನಿಂದಹೆಲಿಕಾಪ್ಟರ್‌ನಲ್ಲಿ ಬಂದು ಹನುಮಗಿರಿ ಗಜಾನನವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡ್‌ನಲ್ಲಿಬಂದಿಳಿದ ಅಮಿತ್ ಶಾ ಅವರಿಗೆ ಅಭೂತಪೂರ್ವ ಗೌರವ ನೀಡಲಾಯಿತು. ಬಳಿಕ ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವರ ದರುಶನ ಪಡೆದ ಅಮಿತ್ ಶಾರವರು…

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯ.
ಕ್ರೀಡೆ

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯ.

ಮಹಾರಾಷ್ಟ್ರ ದ ನಾಗ್ಪುರ,ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಭಾರತ ತಂಡ ಇನ್ನಿಂಗ್ಸ್ ಮತ್ತು 132 ರನ್ ಗಳ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಾ…

ಪುತ್ತೂರು SDPI ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಘೋಷಣೆ..
ರಾಜ್ಯ

ಪುತ್ತೂರು SDPI ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಘೋಷಣೆ..

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರುವಿಧಾನಸಭಾ ಕ್ಷೇತ್ರ ಎಸ್ಡಿಪಿಐ ತಕ್ಕ ಮಟ್ಟಿನ ಪ್ರಾಬಲ್ಯತೋರಿಸಬಲ್ಲಂತಹ ಕ್ಷೇತ್ರ. ಆದರೆ ಪ್ರವೀಣ್ ನೆಟ್ಟಾರ್ಹತ್ಯೆ ಬಳಿಕ ಆದ ಬೆಳವಣಿಗೆ ಪಕ್ಷದ ಚಟುವಟಿಕೆಗೆಹಿನ್ನಡೆಯಾಗಿದೆ ಅನ್ನೋ ಮಾತು ಕೇಳಿ ಬರ್ತಿದೆ.ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ ನಲ್ಲಿ ಕೊನೆಯದಾಗಿಬಂಧಿತರಾದ ಬೆಳ್ಳಾರೆ ಸಹೋದರರಿಂದಾಗಿ ಪಕ್ಷದಚಟುವಟಿಕೆಗೆ ಭಾರೀ ದೊಡ್ಡ ಪೆಟ್ಟು ಬಿದ್ದಿದೆ.…

ಬಂಟ್ವಾಳದಲ್ಲಿ ಧರೆಗೆ ಗುದ್ದಿದ ಖಾಸಗಿ ಬಸ್: ಯುವತಿ ಗಂಭೀರ, ಹಲವರಿಗೆ ಗಾಯ…. ಬಸ್ ಚಾಲಕನ ನಿರ್ಲಕ್ಷ್ಯತನದ ಚಾಲನೆ, ಸಾರ್ವಜನಿಕರ ಆಕ್ರೋಶ…..
ರಾಜ್ಯ

ಬಂಟ್ವಾಳದಲ್ಲಿ ಧರೆಗೆ ಗುದ್ದಿದ ಖಾಸಗಿ ಬಸ್: ಯುವತಿ ಗಂಭೀರ, ಹಲವರಿಗೆ ಗಾಯ…. ಬಸ್ ಚಾಲಕನ ನಿರ್ಲಕ್ಷ್ಯತನದ ಚಾಲನೆ, ಸಾರ್ವಜನಿಕರ ಆಕ್ರೋಶ…..

ಬಂಟ್ವಾಳ: ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಗುಡ್ಡೆಯ ಮೇಲೆ ಹತ್ತಿ ಧರೆಗೆ ಗುದ್ದಿ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡರೆ, ಉಳಿದ ಅನೇಕ ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೆಳಿಗ್ಗಿನ ಪ್ರಥಮ…

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠ ಶಿವಮೊಗ್ಗದ ಗುರುಪುರ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ.
ರಾಜ್ಯ

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠ ಶಿವಮೊಗ್ಗದ ಗುರುಪುರ ಬಿ ಜಿ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ.

ಆದಿಚುಂಚನಗಿರಿ ಸಂಸ್ಥಾನ ಮಠದ ಶಾಖಾ ಮಠಶಿವಮೊಗ್ಗ ಹೊರವಲಯದ ಗುರುಪುರ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಿಜಿಎಸ್ ಕ್ರೀಡಾಂಗಣದಲ್ಲಿ ಪೋಷಕರ ಕ್ರೀಡಾಕೂಟ ಕಾರ್ಯಕ್ರಮ ಆಯೋಜಿಸಲಾಯಿತು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪಾರಿವಾಳಗಳನ್ನು ಹಾರಿಸಿ ಬಿಡುವ ಮೂಲಕ ಪೋಷಕರ ಕ್ರೀಡೋತ್ಸವಕ್ಕೆ ವಿದ್ಯುಕ್ತ ಚಾಲನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI