ಕಾರಿನಲ್ಲಿ ಅಕ್ರಮ ಬೀಟೆ ಮರ ಸಾಗಾಟ : ಆರೋಪಿಗಳು ಪರಾರಿ.
ಫೆ.14 : ಕುಶಾಲನಗರ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಬೀಟೆ ತುಂಡುಗಳನ್ನು ಅರಣ್ಯ ಇಲಾಖೆಯ ಕುಶಾಲನಗರ ವಿಭಾಗದ ಅಧಿಕಾರಿಗಳು ಮರದ ವಶಪಡಿಸಿಕೊಂಡಿದ್ದಾರೆ.ಕೊಪ್ಪ ಅರಣ್ಯ ತಪಾಸಣಾ ಗೇಟ್ ಬಳಿ ಕಾರೊಂದನ್ನು ಪರಿಶೀಲನೆಗೆ ಒಳಪಡಿಸಿದಾಗ ಬೀಟೆ ಮರಗಳು ಇರುವುದು ಪತ್ತೆಯಾಗಿದೆ.ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ.ಬೀಟೆ ಮರ ಮತ್ತು ಕಾರನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳುಆರೋಪಿಗಳ ವಿರುದ್ಧ ಪ್ರಕರಣ…








