ಪೆರಾಜೆ ದಾಸರಹಿತ್ಲು ಪಿಕಪ್ ಬೈಕ್ ಗೆ ಡಿಕ್ಕಿ ಸವಾರರು ಗಂಭೀರ ಗಾಯ: ಪಿಕಪ್ ಚಾಲಕ ಸ್ಥಳದಿಂದ ಪರಾರಿ.
ಪೆರಾಜೆ ದಾಸರ ಹಿತ್ಲು ಬಳಿ ಇದೀಗ ಅರಂತೋಡಿನಿಂದಬರುತ್ತಿದ್ದ ದ್ವಿಚಕ್ರ ವಾಹನ ಪೆರಾಜೆಯಿಂದ ಅರಂತೋಡಿಗೆ ಹೋಗುತ್ತಿದ್ದ ಪಿಕ್ ಅಪ್ ವಾಹನದ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರರಿಗೆ ಗಾಯಗಳಾಗಿರುವುದಾಗಿ ತಿಳಿದು ಬಂದಿದೆಘಟನೆಯಿಂದ ದ್ವಿಚಕ್ರ ವಾಹನದಲ್ಲಿದ್ದ ಹೊನ್ನಪ್ಪ ಎಂಬವರು ರಸ್ಥೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ…










