ಚಲನಚಿತ್ರ ಗಾಯಕಿ ವಾಣಿ ಜಯರಾಂ ಇನ್ನಿಲ್ಲ.
ರಾಜ್ಯ

ಚಲನಚಿತ್ರ ಗಾಯಕಿ ವಾಣಿ ಜಯರಾಂ ಇನ್ನಿಲ್ಲ.

: ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂವಿಧಿವಶರಾಗಿದ್ದಾರೆ.ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು.ವಾಣಿಜಯರಾಂಕನ್ನಡ,ತೆಲುಗು,ತಮಿಳು,ಮಲಯಾಳಂ,ಮರಾಠಿ,ಓಡಿಯಾ,ಗುಜರಾತಿ ಹಾಗೂ ಬಂಗಾಳಿ ಭಾಷೆಯಲ್ಲಿ ಸುಮಾರು 10000 ಕ್ಕೂಹೆಚ್ಚು ಹಾಡುಗಳನ್ನು ತಮ್ಮ ಕಂಠಸಿರಿಯಿಂದ ಹೊರಹೊಮ್ಮಿಸಿದ್ದಾರೆ. 1945 ರಲ್ಲಿ ತಮಿಳುನಾಡಿನ ವೆಲ್ಲೋರ್ ಎಂಬಲ್ಲಿ ಹುಟ್ಟಿದ ವಾಣಿ ಜಯರಾಂ ಬಾಲ್ಯದಿಂದಲೇ…

ಕೆಪಿಸಿಸಿ ಸದಸ್ಯಹಾಗೂ ಸಂಯೋಜಕ ಮತ್ತು ಕಡಬ ಬ್ಲಾಕ್ ಉಸ್ತುವಾರಿ ಹೆಚ್ಎಂ ನಂದಕುಮಾರ್ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ.
ರಾಜ್ಯ

ಕೆಪಿಸಿಸಿ ಸದಸ್ಯಹಾಗೂ ಸಂಯೋಜಕ ಮತ್ತು ಕಡಬ ಬ್ಲಾಕ್ ಉಸ್ತುವಾರಿ ಹೆಚ್ಎಂ ನಂದಕುಮಾರ್ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ.

ಕೆಪಿಸಿಸಿ ಸದಸ್ಯ ಮತ್ತು ಸಂಯೋಜಕ ಹಾಗೂ ಕಡಬ ಬ್ಲಾಕ್ ಉಸ್ತುವಾರಿ,ಉದ್ಯಮಿ, ಸುಳ್ಯದ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಿ ತಮ್ಮ ವೈಯಕ್ತಿಕ ಸಹಕಾರವನ್ನು ನೀಡುವುದಾಗಿ ವಾಗ್ದಾನ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್…

ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.
ರಾಜ್ಯ

ಎ.6 ರಂದು ಆದಿಚುಂಚನಗಿರಿ ಸಂಸ್ಥಾನಮಠದ ಶಿವಮೊಗ್ಗ ಶಾಖಾ ಮಠದಲ್ಲಿ 25 ನೇ ವರ್ಷದ ಉಚಿತ ಸಾಮೂಹಿಕ ವಿವಾಹ:ಮಾ 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ.

  ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಿವಮೊಗ್ಗದ ಶಾಖಾ ಮಠದ ವತಿಯಿಂದ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ 25ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ,   ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧಿಪತಿಗಳಾದ ಜಗದ್ಗುರು ಡಾ.…

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ
ರಾಜ್ಯ

ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಡಾ. ರೇಣುಕಾ ಪ್ರಸಾದ್ ಕೆ.ವಿ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬೆಂಗಳೂರು ಇವರು ಹಿಂದುಳಿದ ವರ್ಗಗಳ ವಿವಿಧ ಜಾತಿ ಜನಾಂಗಗಳಿಂದ ಬಂದಿರುವ ಮನವಿಗಳ ಕುರಿತು ಬಹಿರಂಗ ವಿಚಾರಣೆ ಸಂದರ್ಭದಲ್ಲಿ ಸರಕಾರದ ಮೀಸಲಾತಿ ನೀತಿಯಂತೆ ಒಕ್ಕಲಿಗ ಹಾಗೂ ಅದರ ಉಪಜಾತಿಗಳಿಗೆ ಶೇ. 12ರಷ್ಟು ಮೀಸಲಾತಿ ನೀಡುವಂತೆಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.…

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಅಟೋ ರಿಕ್ಷಾ : ಮಹಿಳೆ ಸ್ಥಳದಲ್ಲೇ ಸಾವು‌, ಇಬ್ಬರಿಗೆ ಗಾಯ.

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಮುಂಡಾಜೆ ಸಮೀಪ ನಡೆದಿದೆ.ಕಾಜೂರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮಕ್ಕೆ ಕಕ್ಕಿಂಜೆಯಿಂದ ಅಟೋ ರಿಕ್ಷಾದಲ್ಲಿ ತೆರಳುತಿದ್ದಾಗ ಮುಂಡಾಜೆ ಬಳಿಯ ಕಾಪು ಚೆಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ನದಿಯ ಪ್ರಪಾತಕ್ಕೆ ಉರುಳಿಬಿದಿದ್ದು…

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.
ರಾಜ್ಯ

ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ.

ಮಂಗಳೂರು: ಗ್ಯಾರೇಜ್ ನಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿರುವ ಘಟನೆ ನಗರ ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು…

ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.
ರಾಜ್ಯ

ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.

ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ…

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳಬಂಧನ : ಚಿನ್ನಾಭರಣ, 3 ಕಾರುಗಳ ವಶ.
ರಾಜ್ಯ

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳ
ಬಂಧನ : ಚಿನ್ನಾಭರಣ, 3 ಕಾರುಗಳ ವಶ.

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆಸಂಬಂಧಿಸಿದಂತೆ ಮೂವರು ಆರೋಪಿಗಳನ್ನುಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಡಿವೈಎಸ್ಪಿ ಕಚೇರಿಯಲ್ಲಿಕುಶಾಲನಗರದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ…

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.
ರಾಜ್ಯ

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ ತಂತ್ರಿವರ್ಯರಾದ ಶ್ರೀ ಶ್ರೀಕೃಷ್ಣ ಗುರೂಜಿ ಶ್ರೀಕ್ಷೇತ್ರ ಕುಕ್ಕಾಜೆ, ಇವರ ನೇತೃತ್ವದಲ್ಲಿ ಫೆ.3 ರಂದು ವಿಜ್ರಂಭಣೆಯಿಂದ ನಡೆಯಿತು.ಫೆ.3 ರಂದು,ಬೆಳಿಗ್ಗೆ ಗಂಟೆ 6-00 ಕ್ಕೆ ದೀಪ ಪ್ರತಿಷ್ಠೆ ನಂತರ ಶ್ರೀ ಗುರುಗಳ ಪಾದಪೂಜೆ ಬೆಳಿಗ್ಗೆ :…

ಮೂಡುಬಿದ್ರೆಯಲ್ಲಿ ಟಿಪ್ಪರ್ ಚಾಲಕನ ವಿಕೃತಿ!! ಚಾಲನೆ ಪ್ರಶ್ನಿಸಿದ ವ್ಯಕ್ತಿಗೆ ರಾಡ್ ನಿಂದ ಹಲ್ಲೆ-ಟಿಪ್ಪರ್ ಚಲಾಯಿಸಿ ಭೀಕರ ಹತ್ಯೆ!!

ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಟಿಪ್ಪರ್ ಚಾಲಕನನ್ನು ಪ್ರಶ್ನಿಸಿದ ಎನ್ನುವ ಕಾರಣಕ್ಕೆ ಕೋಪಗೊಂಡ ಟಿಪ್ಪರ್ ಚಾಲಕನೋರ್ವ ವಿಕೃತಿ ಮೆರೆದಿದ್ದು,ರಾಡ್ ನಿಂದ ಹಲ್ಲೆಗೈದು, ಟಿಪ್ಪರ್ ಚಲಾಯಿಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆಯೊಂದು ಇಲ್ಲಿನ ಹೊರವಲಯದ ಮೂಡುಬಿದ್ರೆ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟೆಬಾಗಿಲು ನಿವಾಸಿ ಫಯಾಜ್(61) ಎಂದು ಗುರುತಿಸಲಾಗಿದ್ದು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI