ಮೇಕೇರಿ : ಅಕ್ರಮವಾಗಿ ಸಾಗಾಟವಾಗುತ್ತಿದ್ದ ಶ್ರೀಗಂಧದ ತುಂಡುಗಳು ವಶ : ಆರೋಪಿ ಪರಾರಿ.
ಮಡಿಕೇರಿ ಫೆ.10 : ಶ್ರೀಗಂಧದ ತುಂಡುಗಳನ್ನುಮಾಡುತ್ತಿದ್ದ ಉಪವಲಯ ಅಕ್ರಮವಾಗಿ ಸಾಗಾಟಪ್ರಕರಣವನ್ನು ಮಡಿಕೇರಿ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆ ಮೇಕೇರಿಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಕಾರು ಸಹಿತ ಸುಮಾರು 3 ಲಕ್ಷರೂ.ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆಸಂಬಂಧಿಸಿದಂತೆ ಅಶ್ವತ್ತೋಕ್ಲು ಗ್ರಾಮದಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು…










