ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವು..
ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವನಪ್ಪಿರುವದಾಗಿ ತಿಳಿದು ಬಂದಿದೆ ಇರಿತಕ್ಕೆಒಳಗಾಗಿ ತೀವ್ರ ಗಾಯ ಗೊಂಡಿದ್ದ ಗಾಯಾಳು ಸಾವನ್ನಪ್ಪಿದ್ದಾರೆ.ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4.15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ.ಸಿಸಿ…










