ಹಿರಿಯಡ್ಕ: ಸಬ್
ಜೈಲಿನಲ್ಲಿ ವಿಚಾರಣಾಧೀನ
ಕೈದಿ ಆತ್ಮಹತ್ಯೆ
ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ.ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ.ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ…










