ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಬಸ್: 15 ಕ್ಕೂ ಹೆಚ್ಚು ಮಂದಿಗೆ ಗಾಯ.
ಕಾಸರಗೋಡು: ಮಂಜೇಶ್ವರ ಸಮೀಪದಪೊಸೆಟ್ ನಲ್ಲಿ ಕೆಎಸ್ಆರ್ಟಿಸಿ ಬಸ್ಸುಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿಬಿದ್ದ ಘಟನೆ ಇಂದು ಸಂಜೆ ನಡೆದಿದ್ದು,ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ.ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದಕೇರಳ ಮಲಬಾರ್ ಬಸ್ಸು ಪೊಸೋಟ್ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ.ಇನ್ನು ಅಪಘಾತವಾದ ಬಸ್ಸಿನಲ್ಲಿ 40ಕ್ಕೂಅಧಿಕ ಪ್ರಯಾಣಿಕರಿದ್ದು, ಬಸ್ಸಿನಲ್ಲಿಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು,ಪೊಲೀಸರು…








