ಕಣ್ಣೂರಿನ ಪಯ್ಯಂಬಲಂ ಬೀಚ್ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ
ಕಣ್ಣೂರು (ಕೇರಳ): ಇಲ್ಲಿನ ಪ್ರಸಿದ್ಧ ಪಯ್ಯಂಬಲಂ ಬೀಚ್ನಲ್ಲಿ ಶನಿವಾರ ಭೀಕರ ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ಲೈಫ್ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಸದ್ಯ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು…










