ಮಳೆ ಬೆನ್ನಲ್ಲೇ ಗಗನಕ್ಕೇರಿದ ತರಕಾರಿ ಬೆಲೆ: ಗ್ರಾಹಕರು ಹೈರಾಣುಗ
ಮಂಗಳೂರು: ರಾಜ್ಯದಲ್ಲಿನ ಹಿಂಗಾರು ಮಳೆ ಎಫೆಕ್ಟ್ಗೆ ತರಕಾರಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹೈರಾಣಾಗಿದ್ದಾರೆ. ಇನ್ನು ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ತರಕಾರಿಗಳಿಗೆ ಬೇಡಿಕೆ ಹೆಚ್ಚಿದೆ. ಬೇಡಿಕೆಯಷ್ಟು ತರಕಾರಿ ಪೂರೈಕೆಯಾಗದ ಹಿನ್ನೆಲೆ ಹಾಗೂ ಮಳೆಯಿಂದಾಗಿ ಸಾಕಷ್ಟು ತರಕಾರಿಗಳು ನಷ್ಟವಾದ ಹಿನ್ನೆಲೆ 9 ತಿಂಗಳಲ್ಲಿ ಮೊದಲ ಬಾರಿಗೆ ತರಕಾರಿ ಹಣದುಬ್ಬರ 9.24ಕ್ಕೆ ಏರಿಕೆಯಾಗಿದೆ.…










