ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು
ರಾಜ್ಯ

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಇಂದೋರ್: ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದು,…

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಮೂಲ್ಕಿ : ಇಲ್ಲಿನ ಪಕ್ಷಿಕೆರೆ ಬಳಿ ನ್ಯಾಯಾಧೀಶರೊಬ್ಬರಿಗೆ ಸೇರಿದ ಪ್ಲಾಟ್‌ಗೆ ನುಗ್ಗಿದ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ಬುಧವಾರ ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಮಮ್ತಾಜ್ ಅವರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಆಗಿದ್ದು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿನ ಕೊಕುಡೆ ಬಹು ಮಹಡಿ ಕಟ್ಟಡದಲ್ಲಿ ಫ್ಲಾಟ್‌…

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!
ರಾಜ್ಯ

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!

ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಕಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್…

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!
ರಾಜ್ಯ

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!

ಮಂಗಳೂರು: ಸ್ಟಾಕ್‌ ಕಮ್ಯೂನಿಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13,09,245 ರೂ. ಕಳೆದುಕೊಂಡಿರುವ ಕುರಿತಂತೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ವಿಐಪಿ3 ಗ್ಲೋಬಲ್‌ ಸೆಕ್ಯುರಿಟೀಸ್‌ ಅಫೀಶಿಯಲ್‌ ಸ್ಟಾಕ್‌ ಕಮ್ಯೂನಿಟಿ ಎನ್ನುವ ಹೆಸರಿನಲ್ಲಿ ಡಿ. 14ರಂದು ವಾಟ್ಸ್‌ಆ್ಯಪ್‌ ಸಂದೇಶ ಬಂದಿದ್ದು, ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಯಾದರು.ಗುಂಪಿನಲ್ಲಿ…

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ
ರಾಜ್ಯ

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ

ಬ್ರಹ್ಮಾವರ: ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೀಜಾಡಿಯ ಜಯಲಕ್ಷ್ಮೀ (೬೫) ಮೃತಪಟ್ಟಿದ್ದಾರೆ.ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಗಾಯಗೊಂಡಿದ್ದಾರೆ. ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ…

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ
ರಾಜ್ಯ

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ

ಕಾಸರಗೋಡು ಜಿಲ್ಲೆಯ ಕಾರಡ್ಕ, ಮುಳ್ಳಿಯಾರ್, ದೇಲಂಪಾಡಿ, ಪುಲ್ಲೂರು-ಪೆರಿಯ, ಬೇಡಡ್ಕ, ಕುಟ್ಟಿಕ್ಕೋಲ್ ಪಂಚಾಯತ್ ವ್ಯಾಪ್ತಿಯ ಅರಣ್ಯದ ಗಡಿ ಭಾಗದ ನಿವಾಸಿಗಳಲ್ಲಿ ಹುಲಿ ಕಾಣಿಸಿಕೊಂಡಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಭಯಕ್ಕೆ ಪ್ರತಿಕ್ರಿಯೆಯಾಗಿ, ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ವಿಶೇಷ ಕ್ರಮಗಳನ್ನು ಪ್ರಾರಂಭಿಸಿದೆ.ಬೋವಿಕ್ಕಾನದಲ್ಲಿ ಬೀಡುಬಿಟ್ಟಿರುವ ರಾಪಿಡ್ ರೆಸ್ಪಾನ್ಸ್ ತಂಡ ಹಗಲು…

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದರೆ ಚೌಟರ ಅರಮನೆ, ನ್ಯಾಯವಾದಿ, ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಒಬ್ಬರು ಅಧ್ಯಕ್ಷರು ಹಾಗೂ ನಾಲ್ಕು ಜನ ಸದಸ್ಯರನ್ನು ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಹರೀಶ್ ಎಂ ನಾಗರಿ, ಕಿಶೋರ್ ಕುಂದರ್ ಎಕ್ಕೂರು, ಅಬೂಬಕ್ಕರ್ ಜಿ…

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ
ರಾಜ್ಯ

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ

ಪುತ್ತೂರು: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಜ. 5…

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು
ರಾಜ್ಯ

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು

ಪುತ್ತೂರು : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಚೇತನ್(44) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು…

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!
ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪರಿಣಾಮ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI