ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ
ರಾಜ್ಯ

ಸಿಎಂ ಸ್ಥಾನ ಸಿಗೋದು ಅದು ಅಷ್ಟು ಸುಲಭ ಅಲ್ಲ,ಕಷ್ಟದ ಕೆಲಸ – ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ

ಮಂಗಳೂರು ಫೆಬ್ರವರಿ 18: ರಾಜ್ಯ ಸರಕಾರ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ಡೇ ವನ್ ನಿಂದ ಇದನ್ನೇ ಹೇಳುತ್ತಿದ್ದಾರೆ. ಆದರೆ ರಾಜ್ಯ ಸರಕಾರದ ಖಜಾನೆಯನ್ನು ದಿವಾಳಿ ಮಾಡಿಟ್ಟು ಹೋದವರು ಅವರೇ, ದುಡ್ಡಿಲ್ಲದೇ ಹೆಚ್ಚಿಗೆ ಕೆಲಸ ಮಾಡಿ…

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ
ರಾಜ್ಯ

ಭೂತಾರಾಧನೆ ಮನೋರಂಜನೆಯ ಕಲೆಯಲ್ಲ- ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು ಫೆಬ್ರವರಿ 18: ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ ಭೂತಾರಾಧನೆ ಸೇರಿಸಿರುವುದು ಖಂಡನೀಯ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ…

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ
ರಾಜ್ಯ

ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ – ಮಮತಾ ಬ್ಯಾನರ್ಜಿ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು…

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ
ರಾಜ್ಯ

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ

ಉತ್ತರಪ್ರದೇಶದ ಮಹಿಳೆಯೊಬ್ಬರು ಅಬುಧಾಬಿಯಲ್ಲಿ ಮರಣದಂಡನೆಗೆ ಒಳಗಾಗಿದ್ದಾರೆ. ಮಗುವೊಂದನ್ನು ಹತ್ಯೆಗೈದ ಆರೋಪದ ಮೇಲೆ ಅವರನ್ನು ಬಂಧಿಸಿದ್ದು, ಅಲ್ ವತ್ಬಾ ಜೈಲಿನಲ್ಲಿ ಇರಿಸಲಾಗಿದೆ. ಮಹಿಳೆಯು ಮುಂದಿನ 24 ಗಂಟೆಗಳಲ್ಲಿ ಗಲ್ಲುಶಿಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಈ ಮಧ್ಯೆ ಜೈಲಿನ ಅಧಿಕಾರಿಗಳು ಕೊನೆಯ ಬಾರಿಗೆ ಅವರ ಕುಟುಂಬದೊಂದಿಗೆ ಮಾತನಾಡಲು ಅವಕಾಶಕೊಟ್ಟಿದ್ದು, ಮಹಿಳೆ ತನ್ನ ತಂದೆಯೊಂದಿಗೆ…

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ
ರಾಜ್ಯ

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ

ನವದೆಹಲಿ: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.…

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ರಾಜ್ಯ

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ…

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ
ರಾಜ್ಯ

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22…

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ
ರಾಜ್ಯ

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗ…

ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರೆ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪಲಿಮಾರು…

ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ
ರಾಜ್ಯ

ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ

ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಎರಡು ಅಂತಸ್ತುಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI