ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ…

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ರಾಜ್ಯ

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ…

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ
ರಾಜ್ಯ

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ

ಪುತ್ತೂರು: ನಗರದ ಹೊರವಲಯದ ದಾರಂದಕುಕ್ಕು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸಿದ ಆರೋಪದಡಿ ಪಿಕಪ್ ವಾಹನವೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಲಾಗಿದೆ. ಬಲ್ನಾಡಿನಿಂದ ಗುರುವಾಯನಕೆರೆಗೆ ಒಂದು ಗೋವನ್ನು ಸಾಗಿಸಲು ಅನುಮತಿ ಪಡೆಯಲಾಗಿತ್ತು. ಆದರೆ ವಾಹನದಲ್ಲಿ ಹೆಚ್ಚುವರಿ ಗೋವುಗಳನ್ನು ಸಾಗಿಸುತ್ತಿದ್ದ ಕಾರಣ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ರಾಜ್ಯ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್ ​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ…

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು
ರಾಷ್ಟ್ರೀಯ

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು

ವಾರಣಾಸಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್ ಸಿಗದ ಕಾರಣ ಪ್ರಯಾಣಿಕರು ರೈಲಿನ ಎಂಜಿನ್ ಕ್ಯಾಬಿನ್ ಗೆ ನುಗ್ಗಿದ ಘಟನೆ ವಾರಣಾಸಿಯಲ್ಲಿ…

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು
ರಾಜ್ಯ

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ. ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ. ಶನಿವಾರ ರಾತ್ರಿ ಕನಕಮಜಲಿನಲ್ಲಿ…

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು
ರಾಜ್ಯ

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಳು ತೆರಳಿದ್ದ ವಿವಾಹಿತರೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ಇಂದು ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿದವರು. ಮನೆಯಿಂದ ಪಂಪವೆಲ್ ಕಡೆಗೆ ಕೆಲಸದ ಮೇಲೆ ತೆರಳಿದ್ದ ವಿನೋದ್ ಮಧ್ಯಾಹ್ನ ವೇಳೆ ವಾಪಾಸ್ಸಾಗಿದ್ದು, ಬಳಿಕ ನದಿ ನೀರಿಗೆ…

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ  ಹೊಡೆದ ಬೊಲೆರೋ
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೊಲೆರೋ

ಉಜಿರೆ: ರಾಷ್ಟ್ರೀಯ ಹೆದ್ದಾರಿಯ ಉಜಿರೆ ಕಾಶಿಬೆಟ್ಟು ಬಳಿ ಬೋಲೆರೋ ವಾಹನವು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ಫೆ.8 ರಂದು ನಡೆದಿದೆ. ಬೆಳ್ತಂಗಡಿಯಿಂದ ಉಜಿರೆ ಕಡೆ ತೆರಳುತ್ತಿದ್ದ ಬೋಲೆರೋ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದಿದ್ದು ಬೋಲೆರೋ ವಾಹನವು ಹಾನಿಯಾಗಿದೆ. ಬೋಲೆರೋ ಚಾಲಕ…

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!
ರಾಜ್ಯ

ಮಂಗಳೂರು: ಅಕ್ರಮ ಮರದ ದಿಮ್ಮಿಗಳ ಸಾಗಾಟ; ಲಾರಿ ವಶಕ್ಕೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ…

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ
ರಾಜ್ಯ

ಮಂಗಳೂರು : ಅಮಲು ಪದಾರ್ಥ ಸೇವನೆ ಪ್ರಕರಣ; ಮೂವರ ಸೆರೆ

ಮಂಗಳೂರು : ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯ ಬಳಿ ಸಾರ್ವಜನಿಕ ರಸ್ತೆಯ ಬದಿ ಅಮಲು ಪದಾರ್ಥ ಸೇವನೆ ಮಾಡಿದ ಆರೋಪದ ಮೇರೆಗೆ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಸಾಹಿದ್ ಮಲಿಕ್ (36), ಇರ್ಷಾದ್ (27), ನವಾಫ್ (23) ಬಂಧಿತ ಆರೋಪಿಗಳು. ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI