ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು – ರಾಘವೇಶ್ವರ ಶ್ರೀ
ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು…










