ಮುಧೋಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ!
ಬಾಗಲಕೋಟೆ: ರಾಜ್ಯದಲ್ಲಿನ ಕಬ್ಬು ಬೆಲೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದ, ಮುಧೋಳದಲ್ಲಿ ನಿನ್ನೆ ರೈತರು ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಸಕ್ಕರೆ ಕಾರ್ಖಾನೆಯ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ಗಳಿಗೆ ಅಜ್ಞಾತರು ಬೆಂಕಿ ಹಚ್ಚಿದ ಘಟನೆ ಆತಂಕ ಸೃಷ್ಟಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ನೂರಾರು ರೈತರು ಸ್ಥಳದಲ್ಲೇ ಪ್ರತಿಭಟನೆ…










