ಸಿಎಂ ಸಿದ್ದರಾಮಯ್ಯ ಮಾತು ನಮಗೆ ‘ವೇದ ವಾಕ್ಯ’: ಡಿ.ಕೆ. ಶಿವಕುಮಾರ್
ಚಿಕ್ಕಬಳ್ಳಾಪುರ (ನ. 24): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ತೀವ್ರ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ತಮಗೆ "ವೇದ ವಾಕ್ಯ" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ಹೈಕಮಾಂಡ್ ನಿರ್ಧರಿಸಿದರೆ…










