ಪಂಚಭೂತಗಳಲ್ಲಿ ಲೀನರಾದ ಅಕ್ಷರ ಮಾಂತ್ರಿಕ – ಡಾ.ಎಸ್ ಎಲ್ ಭೈರಪ್ಪ
ಮೈಸೂರು: ಕನ್ನಡ ಸಾಹಿತ್ಯ ಲೋಕದ ಶ್ರೇಷ್ಠ ಕಾದಂಬರಿಕಾರರಾದ ಡಾ. ಎಸ್.ಎಲ್. ಭೈರಪ್ಪರ ಅಂತ್ಯ ಸಂಸ್ಕಾರವು ಶುಕ್ರವಾರ ಮಧ್ಯಾಹ್ನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಬೆಳಗ್ಗೆಯಿಂದಲೇ ಭೈರಪ್ಪರ ಮೈಸೂರು ನಿವಾಸದಲ್ಲಿ ಕುಟುಂಬಸ್ಥರು, ಅಭಿಮಾನಿಗಳು ಮತ್ತು ಸಾಹಿತ್ಯಾಸಕ್ತರು ಸೇರಿ ಅಂತಿಮ ನಮನ ಸಲ್ಲಿಸಿದರು. ಬಳಿಕ ಪಾರ್ಥೀವ ಶರೀರವನ್ನು…










