ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು…










