ಧಾರ್ಮಿಕ

ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಶ್ರೀ ಪವಿತ್ರನ್ ಗುಂಡ್ಯ ಪುನರಾಯ್ಕೆ

ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪವಿತ್ರನ್ ಗುಂಡ್ಯರವರು ಪುನರಾಯ್ಕೆ ಗೊಂಡಿರುತ್ತಾರೆ ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪುನರಾಯ್ಕೆಯಾಗಿರುತ್ತಾರೆ...
ಧಾರ್ಮಿಕ

ದಿನಾಂಕ 04 ಮತ್ತು 05 ರಂದು ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುದ್ರೆಪಾಯ ಒತ್ತೆಕೋಲ

ಚೆoಬು ಗ್ರಾಮದ ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುದ್ರೆಪಾಯದಲ್ಲಿ ಐದು ವರ್ಷಕೊಮ್ಮೆ ನಡೆಯುವ ಒತ್ತೆಕೋಲ ಹಾಗೂ ಗುಳಿಗ ದೈವದ ಕೋಲ ಮತ್ತು ಉಪದೈವಗಳ ತಂಬಿಲವು ದಿನಾಂಕ 04-01-2025...
ಶೈಕ್ಷಣಿಕ

ಜ.೩ ರಿಂದ ೫ ರ ತನಕ ಬೆಳ್ಳಾರೆ ಕೆಪಿಎಸ್ ನಲ್ಲಿವಸಂತ ಸಂಭ್ರಮ ,ವಿಧಾನ ಸಭಾಧ್ಯಕ್ಷರು ಸಹಿತ ಸಚಿವರು ಅಧಿಕಾರಿಗಳು ಸಹಿತ ಭಾಗೀ.‌

ಜ.03,4,5 : ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮವು ನಡೆಯಲಿದ್ದು ಅಲ್ಲದೇನವೀಕೃತ ಶಾಲಾ ಕ್ರೀಡಾಂಗಣ,ಶಾಲಾ ನೂತನ ಕೊಠಡಿಗಳ ಉದ್ಘಾಟನೆ , ಸಾಧಕರಿಗೆ ಸನ್ಮಾನದ ಕುರಿತಾಗಿ ಬೆಳ್ಳಾರೆ ಕೆಪಿಎಸ್ಸಿ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಧಾಧಿಕಾರಿಗಳು ತಿಳಿಸಿದರು. ಪತ್ರಿಕಾಗೋಷ್ಡಿಯಲ್ಲಿ ರಾಜೀವಿ ರೈ ಮತ್ತು ಎಸ್ ಎನ್ ಮನ್ಮಥರು ಮಾತನಾಡುತ್ತಾ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮವು ಜ.03,4 ಮತ್ತು 5 ರಂದು ಅದ್ದೂರಿಯಾಗಿ ನಡೆಯಲಿದೆವೆಂದು ಹೇಳಿದರು . ಪ್ರಾಥಮಿಕ ಶಾಲಾ ವಿಭಾಗದ ಶತಮಾನೋತ್ತರ ,ಪ್ರೌಢಶಾಲಾ ವಿಭಾಗದ ‘ಅಮೃತ’ , ಪದವಿಪೂರ್ವ ಕಾಲೇಜಿನ ‘ಸ್ವರ್ಣ ಸಂಭ್ರಮ’ ಕಾರ್ಯಕ್ರಮ ಒಟ್ಟಾಗಿ ವಸಂತ ಸಂಭ್ರಮ ಎಂಬ ಹೆಸರಿನಲ್ಲಿ ಸಂಭ್ರಮಿಸಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಮೂರು ದಿನಗಳಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ನಿರಂತರ ಕಾರ್ಯಕ್ರಮಗಳ ನಡೆಯಲಿದೆ ಎಂದು ತಿಳಿಸಿದರು. ಬೆಳ್ಳಾರೆ ಕೆ.ಪಿ.ಎಸ್.ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿಯನ್ನು ನೀಡುತ್ತಾ ವಸಂತ ಸಂಭ್ರಮ ಸಮಿತಿಯ...
error: Content is protected !!