ವಿಯೆಟ್ನಾಂ ಬೋಟ್ ದುರಂತ: ಹೈದರಾಬಾದ್‌ಗೆ ಸುರಕ್ಷಿತವಾಗಿ ತಲುಪಿದ ಆಂಧ್ರದ ಪ್ರವಾಸಿಗರು; ಸರ್ಕಾರದ ನೆರವಿಗೆ ಶ್ಲಾಘನೆ
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ವಿಯೆಟ್ನಾಂ ಬೋಟ್ ದುರಂತ: ಹೈದರಾಬಾದ್‌ಗೆ ಸುರಕ್ಷಿತವಾಗಿ ತಲುಪಿದ ಆಂಧ್ರದ ಪ್ರವಾಸಿಗರು; ಸರ್ಕಾರದ ನೆರವಿಗೆ ಶ್ಲಾಘನೆ

​ಹೈದರಾಬಾದ್: ವಿಯೆಟ್ನಾಂನ ಫೂ ಕ್ವೋಕ್ (Phu Quoc) ದ್ವೀಪದ ಕರಾವಳಿಯಲ್ಲಿ ಸಂಭವಿಸಿದ ಭೀಕರ ಸ್ಪೀಡ್‌ಬೋಟ್ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಬದುಕುಳಿದ ಆಂಧ್ರಪ್ರದೇಶ ಮೂಲದ ಪ್ರವಾಸಿಗರು ಭಾನುವಾರ ತಡರಾತ್ರಿ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದ್ದಾರೆ.​ ತಾಯ್ನಾಡಿಗೆ ಮರಳಿದ ಸಂತ್ರಸ್ತರು ದುರಂತದ ಆ ಭೀಕರ ಕ್ಷಣಗಳನ್ನು…

ವಯನಾಡ್ ಭೂಕುಸಿತ: 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ವಿಕ್ರಮ್ ರಾಣಾ ಪತ್ತೆಗೆ ನದಿಯಲ್ಲಿ ತೀವ್ರ ಶೋಧ
ಅಪಘಾತ ರಾಷ್ಟ್ರೀಯ

ವಯನಾಡ್ ಭೂಕುಸಿತ: 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ವಿಕ್ರಮ್ ರಾಣಾ ಪತ್ತೆಗೆ ನದಿಯಲ್ಲಿ ತೀವ್ರ ಶೋಧ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿ ಸುರಂಗ ಮಾರ್ಗ ನಿರ್ಮಾಣ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದ ರಕ್ಷಣಾ ಕಾರ್ಯಾಚರಣೆಯು ಇಂದು (ಜುಲೈ 11, 2026) ಐದನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾಗಿರುವ ದಿಲೀಪ್ ಬಿಲ್ಡ್‌ಕಾನ್ ಕಂಪನಿಯ ಕನ್ಸ್ಟ್ರಕ್ಷನ್ ಮ್ಯಾನೇಜರ್ (ನಿರ್ಮಾಣ ವ್ಯವಸ್ಥಾಪಕ) ಹಿಮಾಚಲ ಪ್ರದೇಶ ಮೂಲದ ವಿಕ್ರಮ್…

ಕೇರಳದ ವಯನಾಡ್‌ನಲ್ಲಿ ಭಾರಿ ಭೂಕುಸಿತ: ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಹಲವರು ಸಿಲುಕಿರುವ ಶಂಕೆ
ಅಪಘಾತ ರಾಷ್ಟ್ರೀಯ ಹವಾಮಾನ ವರದಿ

ಕೇರಳದ ವಯನಾಡ್‌ನಲ್ಲಿ ಭಾರಿ ಭೂಕುಸಿತ: ಸುರಂಗ ಮಾರ್ಗ ಕಾಮಗಾರಿ ಸ್ಥಳದಲ್ಲಿ ಹಲವರು ಸಿಲುಕಿರುವ ಶಂಕೆ

ವಯನಾಡ್: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ (ಜುಲೈ 7, 2026) ಭಾರಿ ಭೂಕುಸಿತ ಸಂಭವಿಸಿದೆ. ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ನಿರ್ಮಾಣ ಹಂತದಲ್ಲಿರುವ ಅನಾಕ್ಕಂಪೋಯಿಲ್-ಮೇಪ್ಪಾಡಿ ಅವಳಿ ಸುರಂಗ ರಸ್ತೆ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಈ ದುರಂತ…

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ
ಅಪಘಾತ ರಾಜ್ಯ ರಾಷ್ಟ್ರೀಯ

ಕಣ್ಣೂರಿನ ಪಯ್ಯಂಬಲಂ ಬೀಚ್‌ನಲ್ಲಿ ಅಲೆಗಳ ಅಬ್ಬರ; ಬೆಂಗಳೂರಿನ ವಿದ್ಯಾರ್ಥಿ ನಾಪತ್ತೆ, ಮತ್ತೊಬ್ಬನ ರಕ್ಷಣೆ

ಕಣ್ಣೂರು (ಕೇರಳ): ಇಲ್ಲಿನ ಪ್ರಸಿದ್ಧ ಪಯ್ಯಂಬಲಂ ಬೀಚ್‌ನಲ್ಲಿ ಶನಿವಾರ ಭೀಕರ ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮತ್ತೊಬ್ಬ ಯುವಕನನ್ನು ಲೈಫ್‌ಗಾರ್ಡ್ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ನಾಪತ್ತೆಯಾದ ಯುವಕನಿಗಾಗಿ ಸದ್ಯ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.​ ನಾಪತ್ತೆಯಾದ ವಿದ್ಯಾರ್ಥಿಯನ್ನು…

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ…

ಅಸ್ಸಾಂನ ಜೋರ್‌ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ; ತನಿಖೆಗೆ ಆದೇಶ
ಅಪಘಾತ ರಾಷ್ಟ್ರೀಯ

ಅಸ್ಸಾಂನ ಜೋರ್‌ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ; ತನಿಖೆಗೆ ಆದೇಶ

ಅಸ್ಸಾಂ ರಾಜ್ಯದ ಜೋರ್‌ಹಾಟ್‌ನಲ್ಲಿರುವ ರೋವ್ರಿಯಾ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ AN-32 ಅವಳಿ ಇಂಜಿನ್ ಸಾರಿಗೆ ವಿಮಾನವೊಂದು ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನವು ವಾಯುನೆಲೆಯಲ್ಲಿ ನೆಲಕ್ಕಿಳಿಯುವ ಪ್ರಕ್ರಿಯೆಯಲ್ಲಿದ್ದಾಗ ಈ ಅನಿರೀಕ್ಷಿತ ಘಟನೆ ಸಂಭವಿಸಿದೆ ಎಂದು ಭಾರತೀಯ ವಾಯುಪಡೆಯು ಅಧಿಕೃತವಾಗಿ ಖಚಿತಪಡಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ,…

​ಕೊಡಗು: ತಿತಿಮತಿ ಬಳಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು!
ಅಪಘಾತ ರಾಜ್ಯ

​ಕೊಡಗು: ತಿತಿಮತಿ ಬಳಿ ಕಾಡಾನೆ ದಾಳಿಗೆ ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ಸಾವು!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಶುಕ್ರವಾರ (ಜೂನ್ 5) ನಡೆದ ಭೀಕರ ಘಟನೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (Sandhya Achayya) ಅವರು ಕಾಡಾನೆ ದಾಳಿಗೆ ಸಿಲುಕಿ ದುರಂತ ಅಂತ್ಯ ಕಂಡಿದ್ದಾರೆ.​ ಜಿಲ್ಲೆಯ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದಲ್ಲಿ…

ಫೈನಲ್ ಸೋತ ಬೆನ್ನಲ್ಲೇ ಜಿಟಿ ತಂಡಕ್ಕೆ ಮತ್ತೊಂದು ಬಿಗ್ ಶಾಕ್: ಆಟಗಾರರಿದ್ದ ಬಸ್‌ನಲ್ಲಿ ಹೊಗೆ, ತುರ್ತು ಸ್ಥಳಾಂತರ!
ಅಪಘಾತ ಕ್ರೀಡೆ

ಫೈನಲ್ ಸೋತ ಬೆನ್ನಲ್ಲೇ ಜಿಟಿ ತಂಡಕ್ಕೆ ಮತ್ತೊಂದು ಬಿಗ್ ಶಾಕ್: ಆಟಗಾರರಿದ್ದ ಬಸ್‌ನಲ್ಲಿ ಹೊಗೆ, ತುರ್ತು ಸ್ಥಳಾಂತರ!

ಅಹಮದಾಬಾದ್: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೋಲುಂಡ ಬೆನ್ನಲ್ಲೇ ಗುಜರಾತ್ ಟೈಟನ್ಸ್ (GT) ತಂಡದ ಆಟಗಾರರು ಮತ್ತು ಸಿಬ್ಬಂದಿಗೆ ಭದ್ರತಾ ಭೀತಿಯೊಂದು ಎದುರಾಗಿದೆ. ಭಾನುವಾರ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಫೈನಲ್ ಪಂದ್ಯ ಮುಗಿಸಿ ಹೋಟೆಲ್‌ಗೆ ಮರಳುತ್ತಿದ್ದ ವೇಳೆ ಗುಜರಾತ್ ತಂಡದ ಬಸ್ ಮಧ್ಯರಸ್ತೆಯಲ್ಲೇ ಕೆಟ್ಟು ನಿಂತಿದೆ.…

ಬೆಳ್ತಂಗಡಿ: ಪಡಂಗಡಿಯಲ್ಲಿ ಭೀಕರ ರಸ್ತೆ ಅಪಘಾತ; ಪ್ರಗತಿಪರ ಕೃಷಿಕ ಅನಿಲ್ ಬಳಂಜ ಪತ್ನಿ ಮೃತ್ಯು
ಅಪಘಾತ ಪ್ರಾದೇಶಿಕ ರಾಜ್ಯ

ಬೆಳ್ತಂಗಡಿ: ಪಡಂಗಡಿಯಲ್ಲಿ ಭೀಕರ ರಸ್ತೆ ಅಪಘಾತ; ಪ್ರಗತಿಪರ ಕೃಷಿಕ ಅನಿಲ್ ಬಳಂಜ ಪತ್ನಿ ಮೃತ್ಯು

ಬೆಳ್ತಂಗಡಿ: ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ 17ರ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.​ ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ‘ಬಳಂಜ ಫಾರ್ಮ್ಸ್’ ಮಾಲಕ ಹಾಗೂ ಪ್ರಗತಿಪರ ಕೃಷಿಕರಾಗಿರುವ ಅನಿಲ್ ಭಟ್ (ಅನಿಲ್ ಬಳಂಜ) ಅವರ…

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ
ಅಪಘಾತ ರಾಜ್ಯ

ಡಿಕೆ ಶಿವಕುಮಾರ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

​ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಭಾನುವಾರ ನಡೆದ ಸಮೂಹ ವಿವಾಹ ಕಾರ್ಯಕ್ರಮವೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.​ ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಗ್ನಿ ಅವಘಡ ಸಂಭವಿಸುವ ಕೆಲ ಸಮಯದ ಮೊದಲಷ್ಟೇ ಭಾಗವಹಿಸಿ ತೆರಳಿದ್ದರು ಎನ್ನಲಾಗಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI