ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಉಪನ್ಯಾಸಕ – ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದಲೇ ಧರ್ಮದೇಟು!
ಬೆಂಗಳೂರು: ಶಿಸ್ತು ಪಾಲಿಸಬೇಕಾದ ಗುರುವೇ ಶಿಷ್ಯೆಯ ಪಾಲಿಗೆ ಕಂಟಕವಾದ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿ ಕಿರುಕುಳ ನೀಡಿದ ಆರೋಪದ ಮೇಲೆ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸಿದ್ಧಾರ್ಥ ವೈದ್ಯಕೀಯ…









