ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು
ಅಪರಾಧ ರಾಜ್ಯ

ಬಂಟ್ವಾಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬಾಲಕಿ ಸಾವು

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ…

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ
ಅಪರಾಧ ರಾಜ್ಯ

ಕೊಯಿಲ: ಅಕ್ರಮ ಗೋಸಾಗಾಟ ವಾಹನ ಪೊಲೀಶ್ ವಶಕ್ಕೆ ಚಾಲಕ ಪರಾರಿ

ಕಡಬ: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ ಠಾಣಾಧಿಕಾರಿ ಅಭಿನಂದನ್ ಹಾಗು ಸಿಬ್ಬಂದಿಗಳು ಗಸ್ತು ನಿರತ ವೇಳೆ ಖಚಿತ ಮಾಹಿತಿ ಮೇರೆಗೆ…

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್
ಅಪರಾಧ ರಾಜ್ಯ

ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ ನಿಂದ ನಟಿ ರಾಗಿಣಿ ದ್ವಿವೇದಿ ಬಚಾವ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು ಹೋದಂತಾಗಿದೆ. 2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು.…

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!
ಅಪರಾಧ ರಾಜ್ಯ

ಪತ್ನಿ ಕಿರುಕುಳಕ್ಕೆ ನೇಣು ಬಿಗಿದುಕೊಂಡು `ಪತಿ’ ಆತ್ಮಹತ್ಯೆ.!

ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ (35) ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು.…

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ
ಅಪರಾಧ ರಾಜ್ಯ

ಮಂಗಳೂರು: ತನ್ನದೇ QR ಕೋಡ್ ಸ್ಕ್ಯಾನರ್ ಇಟ್ಟು ಮಾಲಕನಿಗೆ 58 ಲಕ್ಷ ರೂ. ವಂಚಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ

ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರ ಕೂಳೂರಿನ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕುಳೂರುನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್…

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
ಅಪರಾಧ ರಾಜ್ಯ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ (ಜ.10) ಮಂಗಳೂರಿನಲ್ಲಿದ್ದ ಬಾಂಗ್ಲಾದೇಶ ಪ್ರಜೆಯನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ‌ ಮುಕ್ಕ ಎಂಬಲ್ಲಿ ದಾಳಿ‌ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ.ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ…

ಹೈದರಾಬಾದ್‌ನಲ್ಲಿ ‘ಪುಷ್ಪ 2’ ಪ್ರಥಮ ಪ್ರದರ್ಶನ: ಕಾಲ್ತುಳಿತದಲ್ಲಿ ಮಹಿಳೆಯ ಸಾವು, ನಟ ಅಲ್ಲು ಅರ್ಜುನ್ ಬಂಧನ
ಅಪರಾಧ ರಾಷ್ಟ್ರೀಯ

ಹೈದರಾಬಾದ್‌ನಲ್ಲಿ ‘ಪುಷ್ಪ 2’ ಪ್ರಥಮ ಪ್ರದರ್ಶನ: ಕಾಲ್ತುಳಿತದಲ್ಲಿ ಮಹಿಳೆಯ ಸಾವು, ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್, ಡಿಸೆಂಬರ್ 13: ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರು 'ಪುಷ್ಪ 2' ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಭವಿಸಿದ ದುರಂತದ ಸಂಬಂಧ ಬಂಧಿತರಾಗಿದ್ದಾರೆ. ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯೊಬ್ಬರು ಕಾಲ್ತುಳಿತದಲ್ಲಿ ಸಾವಿಗೀಡಾದ ಘಟನೆಯು ಚಲನಚಿತ್ರ ಪ್ರೇಮಿಗಳಿಗೆ ಶಾಕ್ ನೀಡಿದೆ. ಮೃತ ಮಹಿಳೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI