ಲಕ್ಷ್ಮೇಶ್ವರದಲ್ಲಿ ರಾಸಾಯನಿಕ ಬಣ್ಣದ ದಾಳಿ: ಎಂಟು ಶಾಲಾ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಾಡಿದ ಕೃತ್ಯದಿಂದ ಎಂಟು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯಲ್ಲಿ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಹೋಳಿ ಹಬ್ಬದ ಸಂಭ್ರಮದಲ್ಲಿದ್ದ ಎಂಟು ಶಾಲಾ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿ ಪರಾರಿಯಾದ…










