ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ…

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ
ಧಾರ್ಮಿಕ

ಶ್ರೀ ಹುಲಿಚಾಮುಂಡಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ

ಶ್ರೀ ಹುಲಿ ಚಾಮುಂಡಿ ಮತ್ತು ಪರಿವಾರ ದೈವಗಳ ಕಾರಣಿಕ ಕ್ಷೇತ್ರ ಬದಿಬಾಗಿಲು ನೂಜಿಬಾಳ್ತಿಲ ಗ್ರಾಮ ಕಡಬ ತಾಲೂಕು ಇಲ್ಲಿಯ ವಾರ್ಷಿಕ ನೇಮೋತ್ಸವವು ದಿನಾಂಕ 15/02/2025 ಶನಿವಾರ ನಡೆಯಲಿದೆ. ಅಂದು ಬೆಲೆಗೆ ಘಂಟೆ 7:30ರಿಂದ ಗಣಪತಿ ಹವನ ದೈವಗಳ ಶುದ್ದಿ ಕಲಶ ಅಭಿಷೇಕ, ದೈವಗಳಿಗೆ ತಂಬಿಲ ಸೇವೆ, ನಾಗರಕ್ತೇಶ್ವರಿ ಬನದಲ್ಲಿ…

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡರು. ಮೋದಿಯವರು ಮಹಾಕುಂಭ ಮೇಳದಲ್ಲಿ ಭಾಗವಹಿಸಿದ ಬಗ್ಗೆ ಅವರ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ -"ಪ್ರಯಾಗರಾಜ ಮಹಾಕುಂಭದಲ್ಲಿ ಇಂದು ಪವಿತ್ರ ಸಂಗಮದಲ್ಲಿ ಸ್ನಾನ ಮಾಡುವ ಪುಣ್ಯ ಅವಕಾಶ ದೊರಕಿತು. ತಾಯಿ ಗಂಗೆಯ…

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ
ಧಾರ್ಮಿಕ ರಾಷ್ಟ್ರೀಯ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಮಹತ್ವದ ಬದಲಾವಣೆ ತಂದ ಸರ್ಕಾರ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ನಾಲ್ವರು ಭಕ್ತರು ಸೇರಿದಂತೆ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ. ಘಟನೆಯ ನಂತರ, ಭಕ್ತರ ಸುರಕ್ಷತೆಗಾಗಿ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನ ಸಂಚಾರ ನಿರ್ಬಂಧಿಸಿ, ವಿಐಪಿ…

ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ
ಧಾರ್ಮಿಕ ರಾಷ್ಟ್ರೀಯ

ದೇಶದ ವ್ಯವಸ್ಥಿತ ಆಡಳಿತಕ್ಕಾಗಿ ರಚಿಸಲಾದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ

2025 ರ ಜನವರಿ 26 ಕ್ಕೆ ನಮ್ಮ ದೇಶದ ಸಂವಿಧಾನವು ಜಾರಿಗೆ ತಂದು 75 ವರ್ಷಗಳಾಗುತ್ತವೆ. ನಮ್ಮ ದೇಶವನ್ನು ವ್ಯವಸ್ಥಿತವಾಗಿ ನಡೆಸಿಕೊಂಡು ಹೋಗುವುದಕ್ಕಾಗಿ ರಚಿಸಿದ ಸಂವಿಧಾನಕ್ಕೆ ಅಮೃತ ಮಹೋತ್ಸವದ ಸಂಭ್ರಮ.  ಈ ವಿಶೇಷ ಹಬ್ಬವನ್ನು ಆಚರಿಸಲು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ದೇಶದ ನಾಗರಿಕರಿಗೆ ಭಾಗವಹಿಸುವ,…

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಬೆಂಕಿ ಅವಘಡ
ಧಾರ್ಮಿಕ

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಬೆಂಕಿ ಅವಘಡ

ಪ್ರಯಾಗ್‌ರಾಜ್ ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ ಭಾನುವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ. 20-25 ಶಿಬಿರಗಳು ಬೆಂಕಿಗೆ ಆಹುತಿಯಾದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ತಕ್ಷಣ ಕ್ರಮ ಕೈಗೊಂಡರು. ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು…

ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಶ್ರೀ ಪವಿತ್ರನ್ ಗುಂಡ್ಯ ಪುನರಾಯ್ಕೆ
ಧಾರ್ಮಿಕ

ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಶ್ರೀ ಪವಿತ್ರನ್ ಗುಂಡ್ಯ ಪುನರಾಯ್ಕೆ

ಶ್ರೀ ತಂಬುರಾಟಿ ಭಗವತಿ ಕ್ಷೇತ್ರ ಕುತ್ತಿಕೋಲು ಇದರ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪವಿತ್ರನ್ ಗುಂಡ್ಯರವರು ಪುನರಾಯ್ಕೆ ಗೊಂಡಿರುತ್ತಾರೆ ಇತ್ತೀಚೆಗೆ ಶ್ರೀ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪುನರಾಯ್ಕೆಯಾಗಿರುತ್ತಾರೆ ಇವರು ಹಲವಾರು ವರ್ಷಗಳಿಂದ ಹಲವು ಧಾರ್ಮಿಕ , ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವು ವಯನಾಟ್ ಕುಲವನ್ ದೈವoಕಟ್ಟು ಮಹೋತ್ಸವ…

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
ಧಾರ್ಮಿಕ ರಾಜ್ಯ

ಮಕರ ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

ಹೊಸಪೇಟೆ: ಮಕರ ಸಂಕ್ರಾಂತಿ ಪ್ರಯುಕ್ತ ದಕ್ಷಿಣ ಕಾಶಿ ಖ್ಯಾತಿಯ ಹಂಪಿಗೆ ಸಹಸ್ರಾರು ಭಕ್ತರು ಮಂಗಳವಾರ‌ ಭೇಟಿ ನೀಡಿ, ವಿರೂಪಾಕ್ಷೇಶ್ವರ, ಪಂಪಾದೇವಿ ದರ್ಶನ ಪಡೆದರು. ಮಕರ ಸಂಕ್ರಾತಿ ಹಿನ್ನೆಲೆಯಲ್ಲಿ ತಂಡೋಪತಂಡವಾಗಿ ಹಂಪಿಗೆ ಆಗಮಿಸಿದ ಭಕ್ತರು, ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರುಬಳಿಕ ವಿರೂಪಾಕ್ಷೇಶ್ವರ ದೇವಾಲಯಕ್ಕೆ ತೆರಳಿ ಸರದಿ ಸಾಲಿನಲ್ಲಿ ದೇವರ…

ತಿರುಮಲದಲ್ಲಿ: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ
ಧಾರ್ಮಿಕ ರಾಜ್ಯ

ತಿರುಮಲದಲ್ಲಿ: ಕಾಲ್ತುಳಿತ ದುರಂತದ ಬೆನ್ನಲ್ಲೇ ಲಡ್ಡು ಕೌಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಆಂಧ್ರಪ್ರದೇಶ: ಕೆಲ ದಿನಗಳ ಹಿಂದೆಯಷ್ಟೇ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯಲು ನೂರಾರು ಭಕ್ತರು ನೂಕುನುಗ್ಗಲು ನಡೆಸಿದ ಪರಿಣಾಮ ಕಾಲ್ತುಳಿತ ಸಂಭವಿಸಿ ಆರು ಭಕ್ತರು ಮೃತಪಟ್ಟು ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇದರ ಬೆನ್ನಲ್ಲೇ ಇಂದು(ಜ.13) ತಿರುಪತಿಯ ಲಡ್ಡು ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕ…

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ
ಧಾರ್ಮಿಕ ರಾಜ್ಯ

ಶಬರಿಮಲೆ ಸನ್ನಿಧಾನದ ಸಮೀಪ ಕಾಣಿಸಿಕೊಂಡ ಕಾಳಿಂಗ ಸರ್ಪ

ಶಬರಿಮಲೆ ಜನವರಿ 13: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಭಾನುವಾರ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿ ಅದನ್ನು ರಕ್ಷಿಸಿದ್ದಾರೆ. ಬೆಳಗ್ಗೆ ಸನ್ನಿಧಾನದ ಒಳಗಿನ ಭಸ್ಮಾಕುಳಂನಲ್ಲಿ ಕಾಳಿಂಗ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತ ಅರಣ್ಯ ಸಿಬ್ಬಂದಿ, ನುರಿತ ಉರಗ ರಕ್ಷಕರಿಂದ ಕಾಳಿಂಗ ಸರ್ಪವನ್ನು ರಕ್ಷಿಸಿದ್ದಾರೆ. ಬಳಿಕ ಸುರಕ್ಷಿತವಾಗಿ ದಟ್ಟಾರಣ್ಯದಲ್ಲಿ…

error: Content is protected !!