ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.
ಕ್ರೀಡೆ ಶೈಕ್ಷಣಿಕ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ‘ರೋಟರಿ ಐಕ್ಯಂ ೨೦೨೫.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮತ್ತು ರೋಟರಿ ವಿದ್ಯಾಸಂಸ್ಥೆಗಳು ಸುಳ್ಯ ಇದರ ಸಹಯೋಗದೊಂದಿಗೆ  ನಡೆದ ೨೦೨೫ನೇ ಸಾಲಿನ  ಪದವಿ ಪೂರ್ವ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟ “ರೋಟರಿ ಐಕ್ಯಂ”   ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮಿತ್ತಡ್ಕದಲ್ಲಿ ವಿಜ್ರಂಭಣೆಯಿಂದ ನಡೆಯಿತು. ರೋಟರಿ ಕ್ಲಬ್ ಸುಳ್ಯದ…

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.
ಕ್ರೀಡೆ ಶೈಕ್ಷಣಿಕ

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯದ ರೋಟರಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ನಡೆಸಿರುವ ೨೦೨೫ನೇ ಸಾಲಿನ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ -ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯು ಅಕ್ಟೋಬರ್ ೨೭ರಂದು ಬೆಸೆಂಟ್ ನ್ಯಾಷನಲ್ ಪಿ.ಯು ಕಾಲೇಜು ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ…

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಡಾ.ಉಜ್ವಲ್ ಯು.ಜೆ. ನೇಮಕ
ರಾಜ್ಯ ಶೈಕ್ಷಣಿಕ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಡಾ.ಉಜ್ವಲ್ ಯು.ಜೆ. ನೇಮಕ

ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ಯುನಿವರ್ಸಿಟಿಯ ರಿಜಿಸ್ಟ್ರಾರ್ (ಇವಾಲ್ಯುವೇಶನ್ ) ಆಗಿ ಸುಳ್ಯದ ಪ್ರೊ.ಡಾ‌.ಉಜ್ವಲ್ ಯು.ಜೆ. ಆಯ್ಕೆಯಾಗಿದ್ದಾರೆ.ವಿಶ್ವೇಶ್ವರಯ್ಯ ಟೆಕ್ನಾಲಾಜಿಕಲ್ ಯುನಿವರ್ಸಿಟಿಯ ಅಧೀನದಲ್ಲಿ ರಾಜ್ಯದ ಒಟ್ಟು 240 ಇಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇದರ 21ನೆಯ ರಿಜಿಸ್ರ್ಟಾರ್ (ಇವಾಲ್ಯುವೇಶನ್) ಆಗಿ ಡಾ.ಉಜ್ವಲ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಸುಳ್ಯದ…

ಉತ್ತರ ಪ್ರದೇಶದಲ್ಲಿ ಮಾದರಿ ರಾಕೆಟ್ ಮತ್ತು ಕ್ಯಾನ್‌ಸ್ಯಾಟ್  ಇಂಡಿಯಾ ವಿದ್ಯಾರ್ಥಿ ಸ್ಪರ್ಧೆಯ ಗ್ರ್ಯಾಂಡ್ ಫೈನಲ್ ಆರಂಭ!
ತಂತ್ರಜ್ಞಾನ ಶೈಕ್ಷಣಿಕ

ಉತ್ತರ ಪ್ರದೇಶದಲ್ಲಿ ಮಾದರಿ ರಾಕೆಟ್ ಮತ್ತು ಕ್ಯಾನ್‌ಸ್ಯಾಟ್ ಇಂಡಿಯಾ ವಿದ್ಯಾರ್ಥಿ ಸ್ಪರ್ಧೆಯ ಗ್ರ್ಯಾಂಡ್ ಫೈನಲ್ ಆರಂಭ!

ಲಕ್ನೋ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಯುವ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾದ ಮಾದರಿ ರಾಕೆಟ್ ಮತ್ತು ಕ್ಯಾನ್‌ಸ್ಯಾಟ್ ಇಂಡಿಯಾ ವಿದ್ಯಾರ್ಥಿ ಸ್ಪರ್ಧೆಯ ಗ್ರ್ಯಾಂಡ್ ಫೈನಲ್ ಕಾರ್ಯಕ್ರಮವು ಉತ್ತರ ಪ್ರದೇಶದಲ್ಲಿ ಭಾನುವಾರ ಭರ್ಜರಿಯಾಗಿ ಆರಂಭವಾಯಿತು. ದೇಶದ ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿ ತಂಡಗಳು ತಮ್ಮ ಸ್ವಯಂ ವಿನ್ಯಾಸಗೊಳಿಸಿದ…

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ
ರಾಜ್ಯ ಶೈಕ್ಷಣಿಕ

ರಾಜ್ಯದ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಿಂಗ್ ಮಾರ್ಕ್ ಇನ್ನು ಶೇ.33 ಮಾತ್ರ

ಬೆಂಗಳೂರು: ರಾಜ್ಯದ ಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ಪರೀಕ್ಷೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮುಂದಿನ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣತಾ ಅಂಕವನ್ನು ಶೇ. 35 ರಿಂದ ಶೇ. 33 ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು…

ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳಿಗೆ ರಷ್ಯಾ ಪ್ರವಾಸಿ ಮಹಿಳೆಯಿಂದ ಪಾಠ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
ಅಂತರಾಷ್ಟ್ರೀಯ ರಾಷ್ಟ್ರೀಯ ಶೈಕ್ಷಣಿಕ

ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳಿಗೆ ರಷ್ಯಾ ಪ್ರವಾಸಿ ಮಹಿಳೆಯಿಂದ ಪಾಠ – ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಭಾರತದಲ್ಲಿ ನಾಗರಿಕ ಹೊಣೆಗಾರಿಕೆಯ ಕುರಿತು ಚರ್ಚೆ ಹುಟ್ಟಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಷ್ಯಾದ ಪ್ರವಾಸಿ ಮಹಿಳೆಯೊಬ್ಬರು ಭಾರತದ ಬೀದಿಗಳಲ್ಲಿ ಕಸ ಎಸೆಯುತ್ತಿದ್ದ ಮಕ್ಕಳನ್ನು ಪ್ರಶ್ನಿಸಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, 28 ಮಿಲಿಯನ್‌ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಅಮೇನಾ ಫೈನ್ಡ್ಸ್ (Ameana Finds) ಎಂಬ…

📰 ನ್ಯೂಸ್ ರೂಮ್ ಫಸ್ಟ್‌ಗೆ ಮೂರು ವರ್ಷದ ಸಂಭ್ರಮ – ನೂತನ ಕಚೇರಿಯಲ್ಲಿ ಕಾರ್ಯಾರಂಭ
ತಂತ್ರಜ್ಞಾನ ರಾಷ್ಟ್ರೀಯ ಶೈಕ್ಷಣಿಕ

📰 ನ್ಯೂಸ್ ರೂಮ್ ಫಸ್ಟ್‌ಗೆ ಮೂರು ವರ್ಷದ ಸಂಭ್ರಮ – ನೂತನ ಕಚೇರಿಯಲ್ಲಿ ಕಾರ್ಯಾರಂಭ

ಸುಳ್ಯದಲ್ಲಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ನ್ಯೂಸ್ ರೂಮ್ ಫಸ್ಟ್ ತನ್ನ ಮೂರು ವರ್ಷದ ಯಶಸ್ವಿ ಪಯಣವನ್ನು ಪೂರೈಸಿ ಇಂದು ನೂತನ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದೆ.ಈ ಕಚೇರಿ ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿರುವ ಕೆ. ಪಿ. ಶೆಣೈ ಕಾಂಪ್ಲೆಕ್ಸ್‌ನಲ್ಲಿ ತನ್ನ ಮಾತೃ ಸಂಸ್ಥೆಯಾದ ನಿರಾಲಿನಿ ಜೊತೆಯಲ್ಲಿದೆ. ನಿರಾಲಿನಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು…

ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ
ರಾಜ್ಯ ಶೈಕ್ಷಣಿಕ

ದಸರಾ ರಜೆ ವಿಸ್ತರಣೆ: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು (ಅ.07): ರಾಜ್ಯದ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸರ್ಕಾರವು ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ ತೀರ್ಮಾನವನ್ನು ಘೋಷಿಸಿದ್ದಾರೆ. ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದರಿಂದ, ಪಾಠ…

ಕಾಸರಗೋಡು ಶಾಲೆಯೊಂದರಲ್ಲಿ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ನಿಲ್ಲಿಸಿದ ವಿವಾದ – ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, ಪೊಲೀಸರ ಮಧ್ಯಪ್ರವೇಶ
ರಾಷ್ಟ್ರೀಯ ಶೈಕ್ಷಣಿಕ

ಕಾಸರಗೋಡು ಶಾಲೆಯೊಂದರಲ್ಲಿ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ನಿಲ್ಲಿಸಿದ ವಿವಾದ – ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, ಪೊಲೀಸರ ಮಧ್ಯಪ್ರವೇಶ

ಕಾಸರಗೋಡು ಜಿಲ್ಲೆಯ ಕುಂಬಳೆ ಸರ್ಕಾರ ಪ್ರೌಢಶಾಲೆಯಲ್ಲಿ ಇತೀಚೆಗೆ ನಡೆದ ಕಲೋತ್ಸವದ ವೇಳೆ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ಪ್ರದರ್ಶನವನ್ನು ನಿಲ್ಲಿಸಲು ಶಿಕ್ಷಕರು ಹೇಳಿದ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಮೂಕಾಭಿನಯ ಪ್ರದರ್ಶನದ ಮಧ್ಯೆ ಇಬ್ಬರು ಶಿಕ್ಷಕರು ವಿದ್ಯಾರ್ಥಿಗಳಿಗೆ ನಿಲ್ಲಿಸಲು ಸೂಚಿಸಿ ವೇದಿಕೆಯ ಪರದೆ ಇಳಿಸಿದ ಘಟನೆ ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಯಿತು. ಈ…

ಕೆ.ವಿ.ಜಿ.ಪಾಲಿಟೆಕ್ನಿಕ್ ಸಂಭ್ರಮದ ಆಯುಧ ಪೂಜೆ :
ಧಾರ್ಮಿಕ ಶೈಕ್ಷಣಿಕ

ಕೆ.ವಿ.ಜಿ.ಪಾಲಿಟೆಕ್ನಿಕ್ ಸಂಭ್ರಮದ ಆಯುಧ ಪೂಜೆ :

ಸುಳ್ಯ: ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಆಯುಧ ಪೂಜೆಯು ಸಂಭ್ರಮದಿಂದ ನಡೆಯಿತು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತಮ್ಮ ತಮ್ಮ ಪ್ರಯೋಗಾಲಯಗಳನ್ನು ತಳಿರು, ತೋರಣಗಳಿಂದ ಅಲಂಕರಿಸಿ, ಪೂಜೆಯ ನಂತರ ಉಪಹಾರ ವಿತರಿಸಿ ಸಂಭ್ರಮಿಸಿದರು. ಎ.ಓ.ಎಲ್.ಇ ಕಮಿಟಿ "ಬಿ"ಯ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ ವಿ ಎಲ್ಲಾ ವಿಭಾಗಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI