ಕೆ.ವಿ.ಜಿ ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ಸೇವಾಸಂಗಮದಿಂದ ಕಸದ ಬುಟ್ಟಿಗಳ ಕೊಡುಗೆ.
ಶೈಕ್ಷಣಿಕ

ಕೆ.ವಿ.ಜಿ ಪಾಲಿಟೆಕ್ನಿಕ್ : ಎನ್ನೆಸ್ಸೆಸ್ ಸೇವಾಸಂಗಮದಿಂದ ಕಸದ ಬುಟ್ಟಿಗಳ ಕೊಡುಗೆ.

ಸಂಸ್ಥೆಯೊಂದರಲ್ಲಿ ವಿದ್ಯಾಭ್ಯಾಸ ಮಾಡಿ ಹೊರಹೋದ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿ ಕೊಂಡಾಗ ಅವರ ಬೆಳವಣಿಗೆಯ ಜೊತೆ ಸಂಸ್ಥೆಯೂ ಬೆಳವಣಿಗೆಯಾಗುತ್ತದೆ ಎಂದು ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಅಭಿಪ್ರಾಯಪಟ್ಟರು.ಅವರು ಸುಳ್ಯದ ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ…

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ “ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ” ಮತ್ತು “ವಿಜಯ್ ದಿವಸ್” ಆಚರಣೆ
ಶೈಕ್ಷಣಿಕ

ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ “ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ” ಮತ್ತು “ವಿಜಯ್ ದಿವಸ್” ಆಚರಣೆ

ಮೈಸೂರು: 16/12/2024 ರಂದು ಮೈಸೂರಿನ ವಿಜಯನಗರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ ಮತ್ತು ವಿಜಯ್ ದಿವಸ್ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಿ.ಕೆ.ಎಸ್ ಅಯ್ಯಂಗಾರರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಲಾಯಿತು. ಕಾರ್ಯಕ್ರಮದ ಭಾಗವಾಗಿ, ಮಕ್ಕಳಿಗೆ ಈ ದಿನದ ಮಹತ್ವವನ್ನು ತಿಳಿಸಲಾಯಿತು. ತದನಂತರ ಶಾಲಾ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಮತ್ತು ಶಿಕ್ಷಕರ ಸಭೆ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೋಷಕರ ಮತ್ತು ಶಿಕ್ಷಕರ ಸಭೆ

2024ರ ಮೊದಲ ವರ್ಷದ ವಿದ್ಯಾರ್ಥಿಗಳಪೋಷಕರ ಮತ್ತು ಶಿಕ್ಷಕರ ಸಭೆ ದಿನಾಂಕ: 14/12/2024 ರಂದು ಬೆಳಗ್ಗೆ 10 ಗಂಟೆಗೆ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲರು ಡಾ. ವಿ. ಸುರೇಶ, ಅಕಾಡೆಮಿಕ್ ಡೀನ್ ಡಾ. ಪ್ರಜ್ಞಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI