ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ “ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ” ಮತ್ತು “ವಿಜಯ್ ದಿವಸ್” ಆಚರಣೆ
ಮೈಸೂರು: 16/12/2024 ರಂದು ಮೈಸೂರಿನ ವಿಜಯನಗರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ರವರ ಜಯಂತಿ ಮತ್ತು ವಿಜಯ್ ದಿವಸ್ ಅನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಬಿ.ಕೆ.ಎಸ್ ಅಯ್ಯಂಗಾರರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಲಾಯಿತು. ಕಾರ್ಯಕ್ರಮದ ಭಾಗವಾಗಿ, ಮಕ್ಕಳಿಗೆ ಈ ದಿನದ ಮಹತ್ವವನ್ನು ತಿಳಿಸಲಾಯಿತು. ತದನಂತರ ಶಾಲಾ…


