ಪುತ್ತೂರಿನಲ್ಲಿ ಡಿ. 20ಕ್ಕೆ ‘ಕಲಾರ್ಣವ’ : ಆಹ್ವಾನ ಪತ್ರಿಕೆ ಬಿಡುಗಡೆ
ಪುತ್ತೂರು(ಡಿ. 7): ಕರ್ನಾಟಕದ ಸಂಸ್ಕೃತಿ ಮತ್ತು ಕಲಾ ವೈಭವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗದಲ್ಲಿ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ 'ಕಲಾರ್ಣವ' ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನಿನ್ನೆ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಶ್ರೀ ಮಹಾಲಿಂಗೇಶ್ವರ…










