ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ರಾಜ್ಯಾದ್ಯಂತ ಇಂದು ಬೃಹತ್ ಪಲ್ಸ್ ಪೋಲಿಯೋ ಅಭಿಯಾನ: 62 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಬೆಂಗಳೂರು: ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ದೃಷ್ಟಿಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು (ಭಾನುವಾರ) ರಾಜ್ಯಾದ್ಯಂತ ಬೃಹತ್ 'ಪಲ್ಸ್ ಪೋಲಿಯೋ ಅಭಿಯಾನ'ವನ್ನು ಹಮ್ಮಿಕೊಂಡಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ 'ಪೋಲಿಯೋ ಲಸಿಕೆ' ಹಾಕಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಸುರಕ್ಷಿತವಾಗಿಸಲು…

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಫೋರ್ಟಿಸ್ ತೆಕ್ಕೆಗೆ ಬೆಂಗಳೂರಿನ ಪೀಪಲ್ ಟ್ರೀ ಆಸ್ಪತ್ರೆ: 430 ಕೋಟಿ ರೂ. ಮೊತ್ತದ ಬೃಹತ್ ಡೀಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿಯ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿರುವ ಖ್ಯಾತ 'ಪೀಪಲ್ ಟ್ರೀ' ಆಸ್ಪತ್ರೆಯನ್ನು ಖರೀದಿಸುವುದಾಗಿ ಫೋರ್ಟಿಸ್ ಹೆಲ್ತ್‌ಕೇರ್ ಶನಿವಾರ ಘೋಷಿಸಿದೆ. ಒಟ್ಟು 430 ಕೋಟಿ ರೂಪಾಯಿಗಳ ಈ ವ್ಯವಹಾರವು ವೈದ್ಯಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪೀಪಲ್ ಟ್ರೀ ಆಸ್ಪತ್ರೆಯು ಟಿಎಂಐ ಹೆಲ್ತ್‌ಕೇರ್…

ವಿಮಾನದಲ್ಲೇ ಅಮೆರಿಕ ಯುವತಿ ಅಸ್ವಸ್ಥ: ಜೀವ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್
ಆರೋಗ್ಯ ಮತ್ತು ಸೌಂದರ್ಯ ರಾಜಕೀಯ ರಾಜ್ಯ

ವಿಮಾನದಲ್ಲೇ ಅಮೆರಿಕ ಯುವತಿ ಅಸ್ವಸ್ಥ: ಜೀವ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್

ಬೆಂಗಳೂರು/ನವದೆಹಲಿ: ಮಾಜಿ ಶಾಸಕಿ ಹಾಗೂ ವೃತ್ತಿಯಲ್ಲಿ ವೈದ್ಯೆಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ಗೋವಾದಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಸಂಕಷ್ಟದಲ್ಲಿದ್ದ ಅಮೆರಿಕದ ಸಹ-ಪ್ರಯಾಣಿಕರೊಬ್ಬರ ಪ್ರಾಣ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆಕಾಶದಲ್ಲಿ ನಡೆದ ಈ ತುರ್ತು ಪರಿಸ್ಥಿತಿಯನ್ನು ಡಾ. ನಿಂಬಾಳ್ಕರ್ ಅವರು ಸಮಯಪ್ರಜ್ಞೆಯಿಂದ ಎದುರಿಸಿ ಯಶಸ್ವಿಯಾಗಿದ್ದಾರೆ. ಎಐಸಿಸಿ ಕಾರ್ಯದರ್ಶಿ…

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಆಲಂಕಾರು: ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ನಶಾಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಆಲಂಕಾರು (ಅ.21): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಆಲಂಕಾರು ಗ್ರಾಮ ಪಂಚಾಯತ್‌…

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ರಾಜ್ಯ

ಬೆನ್ನುಹುರಿ ಅಪಘಾತಕ್ಕೊಳಗಾದ 3 ಮಂದಿ ದಿವ್ಯಾಂಗರಿಗೆ ಸೇವಾಧಮದಿಂದ ಗಾಲಿಕುರ್ಚಿ ವಿತರಣೆ

ಮಂಗಳೂರು (ಅ.16): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ 3 ಗಾಲಿಕುರ್ಚಿಯನ್ನು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಮಂಗಳೂರಿನ ಶ್ರೀ…

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಮುಂಬೈ ರೈಲು ನಿಲ್ದಾಣದಲ್ಲೇ ಹೆರಿಗೆ: ಸಾಮಾನ್ಯ ಯುವಕನ ಅಸಾಮಾನ್ಯ ಧೈರ್ಯ – “ರಿಯಲ್ ಹೀರೋ” ಎಂದು ಕೊಂಡಾಡಿದ ಜನತೆ

ಮುಂಬೈ: ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮುಂಬೈ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಪ್ರಸವ ವೇದನೆಯಿಂದ ತೊಂದರೆಯಾದಾಗ, ಸುತ್ತಮುತ್ತಲಿನ ಪ್ರಯಾಣಿಕರಲ್ಲಿ ಗೊಂದಲ ಮತ್ತು ಭಯ ಸೃಷ್ಟಿಯಾಯಿತು. ಆದರೆ ಆ ವೇಳೆ ಒಬ್ಬ ಯುವಕ ತಕ್ಷಣ ಧೈರ್ಯದಿಂದ ಮುಂದಾಗಿ ತುರ್ತು ಸರಪಳಿ ಎಳೆದು ರೈಲನ್ನು ರಾಮ ಮಂದಿರ ನಿಲ್ದಾಣದಲ್ಲಿ ನಿಲ್ಲಿಸಿದರು. ಅದರ ನಂತರ,…

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ಭೀಕರ ಬೆಂಕಿ – ದುರ್ಘಟನೆಯಲ್ಲಿ 6 ಮಂದಿ ಸಾವು

ಜೈಪುರ್: ನಗರದಲ್ಲಿನ ಸವಾಯಿ ಮಾನ್‌ಸಿಂಗ್ (Sawai Man Singh - SMS) ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ಐಸಿಯು (ICU) ಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಮಾ ಸೆಂಟರ್‌ನ ಎರಡನೇ ಮಹಡಿಯಲ್ಲಿ ಇರುವ ಇಂಟೆನ್ಸಿವ್ ಕೇರ್ ಯುನಿಟ್‌ನಲ್ಲಿ…

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್

ಛಿಂದ್ವಾರಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ 11 ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಮಧ್ಯಪ್ರದೇಶ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಆದೇಶದ ಮೇರೆಗೆ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯರಾದ ಡಾ. ಪ್ರವೆನ್ ಸೋನಿ ಅವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ತಮಿಳುನಾಡಿನ ಶ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ…

ಮುಂಬೈಯಲ್ಲಿ ಅಪರೂಪದ ಲಿವರ್ ಸ್ವಾಪ್ ಶಸ್ತ್ರಚಿಕಿತ್ಸೆ: ಗಂಡಂದಿರ ಜೀವ ಉಳಿಸಿದ ಪತ್ನಿಯರು
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಮುಂಬೈಯಲ್ಲಿ ಅಪರೂಪದ ಲಿವರ್ ಸ್ವಾಪ್ ಶಸ್ತ್ರಚಿಕಿತ್ಸೆ: ಗಂಡಂದಿರ ಜೀವ ಉಳಿಸಿದ ಪತ್ನಿಯರು

ಮುಂಬೈ: ವೈದ್ಯಕೀಯ ಇತಿಹಾಸದಲ್ಲೇ ಅಪರೂಪವಾದ ಘಟನೆ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈಯ ಮೆಡಿಕೋವರ್ ಆಸ್ಪತ್ರೆಯಲ್ಲಿ ಇಬ್ಬರು ಪತ್ನಿಯರು ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಿ, ಪರಸ್ಪರದ ಗಂಡಂದಿರ ಜೀವ ಉಳಿಸಿದ್ದಾರೆ. ಮಹಾರಾಷ್ಟ್ರದ ಚಿಪ್ಲುನ್ ಮೂಲದ 53 ವರ್ಷದ ಮಹೇಂದ್ರ ಗಾಮರೆ ಹಾಗೂ ನಾಂದೇಡಿನ 41 ವರ್ಷದ ಪವನ್…

ರಷ್ಯಾದ ಎಂಟರೋಮಿಕ್ಸ್ ಕ್ಯಾನ್ಸರ್ ಲಸಿಕೆ: ಪ್ರೀ-ಕ್ಲಿನಿಕಲ್ ಪರೀಕ್ಷೆಯಲ್ಲಿ 100% ಯಶಸ್ವಿ
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

ರಷ್ಯಾದ ಎಂಟರೋಮಿಕ್ಸ್ ಕ್ಯಾನ್ಸರ್ ಲಸಿಕೆ: ಪ್ರೀ-ಕ್ಲಿನಿಕಲ್ ಪರೀಕ್ಷೆಯಲ್ಲಿ 100% ಯಶಸ್ವಿ

ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ರಷ್ಯಾದಿಂದ ಮಹತ್ವದ ಮುನ್ನಡೆ ಸಾಧನೆಯಾಗಿದೆ. ರಷ್ಯಾದ ಫೆಡರಲ್ ಮೆಡಿಕಲ್ ಅಂಡ್ ಬಯಾಲಜಿಕಲ್ ಏಜೆನ್ಸಿ (FMBA) ಘೋಷಿಸಿದಂತೆ, ದೇಶದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ mRNA ಆಧಾರಿತ ಕ್ಯಾನ್ಸರ್ ಲಸಿಕೆ ‘ಎಂಟರೋಮಿಕ್ಸ್’ ಪ್ರೀ-ಕ್ಲಿನಿಕಲ್ ಪರೀಕ್ಷೆಗಳಲ್ಲಿ 100% ಯಶಸ್ಸು ಕಂಡಿದೆ. ಈ ಲಸಿಕೆ ಸುರಕ್ಷಿತವಾಗಿರುವುದರ ಜೊತೆಗೆ ಕ್ಯಾನ್ಸರ್ ಗಡ್ಡೆಗಳ ವಿರುದ್ಧ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI