ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ
ಸುಳ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಮ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಸರಾಂತ ಚಿನ್ನದ ಮಳಿಗೆ ಸ್ವರ್ಣಂ ಜ್ಯುವೆಲ್ಲರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.೮ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶ್ರಮಜೀವಿಗಳಾದ ಖಾಸಗಿ ಬಸ್ ನಿರ್ವಾಹಕಿ ಶ್ರೀಮತಿ ಜಯಂತಿ, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಪುಷ್ಪಾವತಿ ಆಲೆಟ್ಟಿ, ಗೀತಾ ಜಯನಗರ, ಅಟೋ ಚಾಲಕಿ ಶ್ರೀಮತಿ…










