📰 ಮಧ್ಯಪ್ರದೇಶದಲ್ಲಿ ದಾರುಣ ಘಟನೆ: ಬೆಂಗಳೂರು ಮೂಲದ ಸೇನಾಧಿಕಾರಿ ಮೇಜರ್ ವಿಜಯ್ ಕುಮಾರ್ ಹೃದಯಾಘಾತದಿಂದ ಸಾವು
ಅಪರಾಧ ರಾಜ್ಯ ರಾಷ್ಟ್ರೀಯ

📰 ಮಧ್ಯಪ್ರದೇಶದಲ್ಲಿ ದಾರುಣ ಘಟನೆ: ಬೆಂಗಳೂರು ಮೂಲದ ಸೇನಾಧಿಕಾರಿ ಮೇಜರ್ ವಿಜಯ್ ಕುಮಾರ್ ಹೃದಯಾಘಾತದಿಂದ ಸಾವು

ಜಬಲ್ಪುರ, ಸೆಪ್ಟೆಂಬರ್ 12: ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ದುಃಖದ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಪಾರ್ಕ್ ಮಾಡಿದ್ದ ಕಾರಿನ ಡ್ರೈವರ್ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತಪಟ್ಟವರು ಬೆಂಗಳೂರಿನ ಮೂಲದ ಮೇಜರ್ ಬಿ. ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಕುಮಾರ್ ಅವರು…

📰 ಕಾಂತಾರ ಚಾಪ್ಟರ್-1: ರಿಲೀಸ್‌ಗೂ ಮುನ್ನವೇ ₹125 ಕೋಟಿಗೆ ಒಟಿಟಿ ಹಕ್ಕು ಮಾರಾಟ?
ಮನೋರಂಜನೆ ರಾಷ್ಟ್ರೀಯ

📰 ಕಾಂತಾರ ಚಾಪ್ಟರ್-1: ರಿಲೀಸ್‌ಗೂ ಮುನ್ನವೇ ₹125 ಕೋಟಿಗೆ ಒಟಿಟಿ ಹಕ್ಕು ಮಾರಾಟ?

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಟ್ರೇಲರ್ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ. ಈಗಾಗಲೇ ಈ ಚಿತ್ರದ ಒಟಿಟಿ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ವಿಡಿಯೋ ಖರೀದಿಸಿದ್ದು, ಮೊತ್ತವೇ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ದಾಖಲೆ ಬರೆದಿದೆ. ವರದಿಗಳ ಪ್ರಕಾರ,…

ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ ರದ್ದುಪಡಿಸುವ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯ ರದ್ದುಪಡಿಸುವ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸೆಪ್ಟೆಂಬರ್ 14ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಟಿ-20 ಕ್ರಿಕೆಟ್ ಪಂದ್ಯವನ್ನು ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ. ಪಾಹಲ್ಗಾಮ್ ದಾಳಿ ಮತ್ತು "ಆಪರೇಷನ್ ಸಿಂಧೂರ್" ಹಿನ್ನೆಲೆ, ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತ ಅರ್ಜಿಯನ್ನು ನ್ಯಾಯಮೂರ್ತಿಗಳು ಪರಿಗಣಿಸದೆ “ಪಂದ್ಯಕ್ಕೆ…

📰 ಯತ್ನಾಳ್ ಸವಾಲ್: “ಬಿಜೆಪಿಯಲ್ಲಿ ಗೌರವ ಇಲ್ಲದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ”
ರಾಷ್ಟ್ರೀಯ

📰 ಯತ್ನಾಳ್ ಸವಾಲ್: “ಬಿಜೆಪಿಯಲ್ಲಿ ಗೌರವ ಇಲ್ಲದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ”

ಮದ್ದೂರು: ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ್ ಅವರು ಭಾನುವಾರ ಬಿಜೆಪಿ ವಿರುದ್ಧ ಕಿಡಿಕಾರಿದರು. “ಬಿಜೆಪಿಯವರು ಗೌರವಯುತವಾಗಿ ನಮ್ಮನ್ನು ಪರಿಗಣಿಸದಿದ್ದರೆ, ನಾನು ಹೊಸ ಹಿಂದೂ ಪಕ್ಷ ಕಟ್ಟುತ್ತೇನೆ. ಆ ಪಕ್ಷದ ಗುರುತು ಜೆಸಿಬಿ ಆಗಿರುತ್ತದೆ. ಅಧಿಕಾರಕ್ಕೆ ಬಂದರೆ ಮುಸ್ಲಿಮರ ಮೀಸಲಾತಿ ತೆಗೆದು ಹಿಂದೂಗಳಿಗೆ ಹಂಚುತ್ತೇವೆ” ಎಂದು ಘೋಷಿಸಿದರು. ಅವರು…

🔴 ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ, ತುರ್ತು ಕ್ರಮ ಕೈಗೊಂಡ ಪೊಲೀಸರು
ಅಪರಾಧ ರಾಷ್ಟ್ರೀಯ

🔴 ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ, ತುರ್ತು ಕ್ರಮ ಕೈಗೊಂಡ ಪೊಲೀಸರು

ನವದೆಹಲಿ: ದೆಹಲಿ ಹೈಕೋರ್ಟ್‌ಗೆ ಶುಕ್ರವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ, ನ್ಯಾಯಾಲಯದ ಆವರಣವನ್ನು ತಕ್ಷಣ ಖಾಲಿ ಮಾಡಲಾಗಿದೆ. ಬಾಂಬ್ ಪತ್ತೆ ದಳ, ಅಗ್ನಿಶಾಮಕ ದಳ ಹಾಗೂ ದೆಹಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತಾ ಪರಿಶೀಲನೆ ನಡೆಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕಟ್ಟುನಿಟ್ಟಿನ…

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ
ರಾಷ್ಟ್ರೀಯ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ

ನವದೆಹಲಿ: ತಮಿಳುನಾಡಿನ ತಿರುವಪುರ ಮೂಲದ ಹಿರಿಯ ರಾಜಕಾರಣಿ ಚಂದ್ರಾಪುರಂ ಪೊನ್ನುಸಾಮಿ ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪ್ರಮಾಣವಚನ ಬೋಧಿಸುವರು. ಸೆಪ್ಟೆಂಬರ್ 9ರಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ರಾಧಾಕೃಷ್ಣನ್ 452 ಮತಗಳನ್ನು…

ಧರ್ಮಸ್ಥಳ ಬುರುಡೆ ಪ್ರಕರಣ ಸ್ಪೋಟಕ ಮಾಹಿತಿಗಳನ್ನು ಹಂಚಿಕೊಂಡ ವಿಠಲ್ ಗೌಡ – ರಾಶಿ ರಾಶಿ ಆಸ್ತಿ ಪಂಜರ ಪತ್ತೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಬುರುಡೆ ಪ್ರಕರಣ ಸ್ಪೋಟಕ ಮಾಹಿತಿಗಳನ್ನು ಹಂಚಿಕೊಂಡ ವಿಠಲ್ ಗೌಡ – ರಾಶಿ ರಾಶಿ ಆಸ್ತಿ ಪಂಜರ ಪತ್ತೆ

ಧರ್ಮಸ್ಥಳ ಬಂಗಲೆ ಗುಡ್ಡೆ ರಹಸ್ಯ ರೋಚಕ ತಿರುವು ಪಡೆಯುತ್ತಿದೆ ನಿನ್ನೆ ಮತ್ತು ಮೊನ್ನೆ ಎಸ್ ಐ ಟಿ ತಂಡ ಸೌಜನ್ಯ ಮಾವ ವಿಠಲ್ ಗೌಡರನ್ನು ಸ್ಥಳ ಮಹಜರಿಗೆ ಬಂಗಲೆ ಗುಡ್ಡಕ್ಕೆ ಕರೆದು ಕೊಂಡು ಹೋಗಿದೆ ಅದರ ಕುರಿತು ಇಂದು ವಿಡಿಯೋ ಮೂಲಕ ಮಾತನಾಡಿದ ವಿಠಲ್ ಗೌಡ ಅಲ್ಲಿ 10…

📰 ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆ ಪಡಬೇಕು – ಸುಪ್ರೀಂ ಕೋರ್ಟ್
ರಾಷ್ಟ್ರೀಯ

📰 ನಮ್ಮ ಸಂವಿಧಾನದ ಬಗ್ಗೆ ಹೆಮ್ಮೆ ಪಡಬೇಕು – ಸುಪ್ರೀಂ ಕೋರ್ಟ್

ನವದೆಹಲಿ: ಸಾರ್ವಜನಿಕ ಪ್ರತಿಭಟನೆಗಳಿಗೆ ಸಂಬಂಧಿಸಿದ ವಿಚಾರಣೆಯ ವೇಳೆ ಭಾರತ ಸಂವಿಧಾನದ ಶಕ್ತಿಯನ್ನು ಸುಪ್ರೀಂ ಕೋರ್ಟ್ ಹೊಗಳಿದೆ. ಜನರಿಗೆ ಶಾಂತಿಯುತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ನೀಡಿರುವುದು ಭಾರತದ ಸಂವಿಧಾನದ ವಿಶಿಷ್ಟತೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹತ್ತಿರದ ದೇಶಗಳಲ್ಲಿ ನಡೆದಿರುವ ಅಶಾಂತಿಯ ಪರಿಸ್ಥಿತಿಯನ್ನು ಉಲ್ಲೇಖಿಸಿದ ಕೋರ್ಟ್, ನೇಪಾಳದಲ್ಲಿ ನಡೆದ ಭಾರೀ…

ಕೊಲ್ಲೂರು ಮೂಕಾಂಬಿಕೆಗೆ ವಜ್ರ ಕಿರೀಟ ಸಮರ್ಪಿಸಿದ ಸಂಗೀತ ಸಮ್ರಾಟ್ ಇಳಯರಾಜ
ಧಾರ್ಮಿಕ ರಾಷ್ಟ್ರೀಯ

ಕೊಲ್ಲೂರು ಮೂಕಾಂಬಿಕೆಗೆ ವಜ್ರ ಕಿರೀಟ ಸಮರ್ಪಿಸಿದ ಸಂಗೀತ ಸಮ್ರಾಟ್ ಇಳಯರಾಜ

ಉಡುಪಿ: ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜ ಅವರು ಬುಧವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಿಗೆ ವಜ್ರ ಖಚಿತ ಕಿರೀಟ ಹಾಗೂ ಆಭರಣಗಳನ್ನು ಸಮರ್ಪಿಸಿದರು. ಜೊತೆಗೆ ಶ್ರೀ ವೀರಭದ್ರ ಸ್ವಾಮಿಗೆ ಬೆಳ್ಳಿ ಕಿರೀಟ ಮತ್ತು ಕತ್ತಿಯನ್ನು ಅರ್ಪಿಸಿದರು. ದಶಕಗಳ ಕಾಲ ಶ್ರೀ ಮೂಕಾಂಬಿಕಾ ದೇವಾಲಯದ ಭಕ್ತನಾಗಿ ಇರುವ ಇಳಯರಾಜ ಅವರು,…

ವಿದೇಶದಲ್ಲಿ ಕಠಿಣ ಕಾನೂನು ಪಾಲನೆ, ಭಾರತದಲ್ಲಿ ನಿರ್ಲಕ್ಷ್ಯ?
ಅಪರಾಧ ರಾಷ್ಟ್ರೀಯ

ವಿದೇಶದಲ್ಲಿ ಕಠಿಣ ಕಾನೂನು ಪಾಲನೆ, ಭಾರತದಲ್ಲಿ ನಿರ್ಲಕ್ಷ್ಯ?

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಟರ್ಮಿನಲ್ 3) ಪ್ರದೇಶದಲ್ಲಿ ಸೌದಿ ಅರೇಬಿಯಾಕ್ಕೆ ತೆರಳಲಿರುವ ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಹಾಕುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾರ್ವಜನಿಕ ಸ್ಥಳಗಳನ್ನು ಅಶುಚಿತ್ವದಿಂದ ತುಂಬಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬುದು ಗಂಭೀರ ಪ್ರಶ್ನೆ ಎಬ್ಬಿಸಿದೆ. ವಿಶೇಷವೆಂದರೆ, ಇವರು ತೆರಳುತ್ತಿರುವ ಸೌದಿ ಅರೇಬಿಯಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI