ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.
ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ: ಗಂಭೀರವಾಗಿ ಗಾಯಗೊಂಡ ಕ್ರಿಕೆಟರ್ ರಿಷಭ್ ಪಂತ್.

ಹೊಸದಿಲ್ಲಿ: ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಷಭ್ ಪಂತ್ ಶುಕ್ರವಾರ ಬೆಳಗ್ಗೆ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಭ್…

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..
ರಾಷ್ಟ್ರೀಯ

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..

ತಮಿಳುನಾಡಿನ ಮಾಮಲ್ಲಪುರಂನಲ್ಲಿ ತೀರವನ್ನು ದಾಟಿದ ಮಾಂಡೌಸ್ ಸೈಕ್ಲೋನಿಕ್ ಚಂಡಮಾರುತವು ತಮಿಳುನಾಡು ಜನತೆಯನ್ನು ಹೈರಾಣಾಗಿಸಿದೆ, ಜನರು ಮನೆ ಅಂಗಡಿ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ .ಹಲವಾರು ಮರಗಳನ್ನು ಬಿರುಗಾಳಿ ಕಿತ್ತುಹಾಕಿದೆ. 70 ಕಿಲೋಮೀಟರ್ ವೇಗದ ಗಾಳಿಯ ಪ್ರಭಾವದ ಅಡಿಯಲ್ಲಿ ನಗರದಲ್ಲಿ ಸುಮಾರು 400 ಮರಗಳು ಬಿದ್ದಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ…

ಮಡಪ್ಪಾಡಿ ಸುತ್ತ ಮುತ್ತ ಮತ್ತೆ ಕಂಪಿಸಿದ ಭೂಮಿ.

ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆವರದಿಯಾಗಿದ್ದು, ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದುಬಂದಿದೆ. ಹಲವರಿಗೆ ಶಬ್ದ ಕೇಳಿರುವ ಬಗ್ಗೆ ಕಂಪನದ ಅನುಭವವಾಗಿರುವ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. 7.30 ರ ಸಮಯದಲ್ಲಿ ದೊಡ್ಡ ಸದ್ದು ದೇವಚಳ್ಳ ಭಾಗದಲ್ಲೂ ಕೇಳಿಸಿದೆ ಎಂದು ತಿಳಿದುಬಂದಿದೆ.ಗುತ್ತಿಗಾರು ಭಾಗದ ಕೆಲವು ಕಡೆಗಳಲ್ಲಿ ಶಬ್ಧ ಕೇಳಿ…

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಬಸ್: 15 ಕ್ಕೂ ಹೆಚ್ಚು ಮಂದಿಗೆ ಗಾಯ.
ರಾಷ್ಟ್ರೀಯ

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಬಸ್: 15 ಕ್ಕೂ ಹೆಚ್ಚು ಮಂದಿಗೆ ಗಾಯ.

ಕಾಸರಗೋಡು: ಮಂಜೇಶ್ವರ ಸಮೀಪದಪೊಸೆಟ್ ನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿಬಿದ್ದ ಘಟನೆ ಇಂದು ಸಂಜೆ ನಡೆದಿದ್ದು,ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿಗಾಯಗೊಂಡಿದ್ದಾರೆ.ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದಕೇರಳ ಮಲಬಾರ್ ಬಸ್ಸು ಪೊಸೋಟ್ಪೆಟ್ರೋಲ್ ಪಂಪ್ ಬಳಿ ಪಲ್ಟಿ ಹೊಡೆದಿದೆ.ಇನ್ನು ಅಪಘಾತವಾದ ಬಸ್ಸಿನಲ್ಲಿ 40ಕ್ಕೂಅಧಿಕ ಪ್ರಯಾಣಿಕರಿದ್ದು, ಬಸ್ಸಿನಲ್ಲಿಸಿಲುಕಿದ್ದ ಪ್ರಯಾಣಿಕರನ್ನು ನಾಗರಿಕರು,ಪೊಲೀಸರು…

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.
ರಾಷ್ಟ್ರೀಯ

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.

ಭಾರತೀಯ ಡಿಜಿಟಲ್ ಮಾಧ್ಯಮ ನೋಂದಣಿ, ಕಾರ್ಯನಿರ್ವಹಣೆಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನುಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದುಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಅನುರಾಗ್ ಠಾಕೂರ್ ತಿಳಿಸಿದ್ದಾರೆ.“ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI