ನಗರ ಪ್ರದೇಶಗಳಲ್ಲಿ ಇನ್ಮುಂದೆ ಜಾಹೀರಾತು ಶುಲ್ಕ ಕಡ್ಡಾಯ: ವಿಧಾನಸಭೆಯಲ್ಲಿ ಹೊಸ ತಿದ್ದುಪಡಿ ವಿಧೇಯಕ ಮಂಡನೆ
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಾಹೀರಾತುಗಳ ಮೇಲೆ ಶುಲ್ಕ ವಿಧಿಸುವ ಮತ್ತು ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. 'ಕರ್ನಾಟಕ ಪುರಸಭೆಗಳು ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ-2026' ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು…










