ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಅಸಲಿ ಕಾರಣ ಬಯಲು
ಬೆಂಗಳೂರು: ರಾಜಧಾನಿಯ ಕೆಂಗೇರಿ ಉಪನಗರದ ಪಿಜಿಯೊಂದರಲ್ಲಿ ಕನ್ನಡ ಕಿರುತೆರೆಯ ಉದಯೋನ್ಮುಖ ನಟಿ ನಂದಿನಿ ಸಿ.ಎಂ. (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಯಕ್ತಿಕ ಸಮಸ್ಯೆ ಹಾಗೂ ವೃತ್ತಿಜೀವನದ ಒತ್ತಡದಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಘಟನೆಯ ಹಿನ್ನೆಲೆ: ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮೂಲದವರಾದ ನಂದಿನಿ, ಕಳೆದ 2019 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.…










