ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024 :ಕ್ರೀಡೆಯಿಂದ ಮಾನಸಿಕ ಒತ್ತಡ ನಿಯಂತ್ರಣ ಡಾ. ಉಜ್ವಲ್ ಯು ಜೆ
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಧ್ಯಕ್ಷರು,ಪ್ರಾ. ಕೃ. ಪ. ಸ. ಸಂಘ ಸಂತೋಷ್ ಕುತ್ತಮೊಟ್ಟೆ ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ…










