ಪುತ್ತೂರು ಈಶ ಪ್ರಾಂಶುಪಾಲ ಯಂ. ಗೋಪಾಲಕೃಷ್ಣರಿಗೆ ಚೆನ್ನೈನಲ್ಲಿ ಗೌರವ ಡಾಕ್ಟರೇಟ್ ಪ್ರದಾನ
ಪುತ್ತೂರು: ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಯಂ.ಗೋಪಾಲಕೃಷ್ಣ ಅವರಿಗೆ ಚೆನ್ನೈಯಲ್ಲಿ South-western American University ಯಿಂದ ವಾಣಿಯಾನ್ ಗಾಣಿಗ ಸಮುದಾಯದ ದಕ್ಷಿಣ ಕನ್ನಡದ ವಿಶೇಷ ಅಧ್ಯಯನ ಹಾಗೂ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಅ. 5ರಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದೆ.…










