ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು 
ರಾಜ್ಯ

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು 

ಸುಳ್ಯ : ಈಶ್ವರಮಂಗಲದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಆ.20ರಿಂದ ನಾಪತ್ತೆಯಾಗಿರುವುದಾಗಿ ಮನೆಯವರು ಬೆಂಗಳೂರು ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಈಶ್ವರಮಂಗಲದ ಶ್ರೀಕಾಂತ್ ಎಂಬವರು ಬೆಂಗಳೂರಿನಲ್ಲಿ  ಚಿಕ್ಕ ಬೆಳ್ಳಂದೂರು ಕಾರ್ಮೆಲಾರಂ ರೈಲು ನಿಲ್ದಾಣ ಪಕ್ಕ ನಿಸರ್ಗ ಪಿ.ಜಿ ಯಲ್ಲಿದ್ದು, ಬೆಂಗಳೂರಿನಲ್ಲಿ ಟೆಕ್ನಿಕಲ್ ಆಗಿ ಕೆಲಸ ಮಾಡಿಕೊಂಡಿದ್ದು, ಆ.20ರಂದು…

ಪುತ್ತೂರು ನಗರದ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಪೊಲೀಸ್ ವಶ..! 
ರಾಜ್ಯ

ಪುತ್ತೂರು ನಗರದ ಫ್ಯಾನ್ಸಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಪೊಲೀಸ್ ವಶ..! 

ಪುತ್ತೂರು: ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ ಬ್ಲಾಕ್ ಡೈಮಂಡ್ ಫ್ರಾನ್ಸಿ ಅಂಗಡಿಗೆ ಆ.23ರ ನಸುಕಿನ ಜಾವ ಬೈಕ್‌ನಲ್ಲಿ ಹೆಲ್ಮಟ್ ಧರಿಸಿದ…

ಕಾರ್ಕಳ ಯುವತಿಯನ್ನು ಕಿಡ್ನಾಪ್‌ಗೈದು ಮತ್ತು ಬರುವ ಪದಾರ್ಥ ನೀಡಿ ಗ್ಯಾಂಗ್ ರೇಪ್
ರಾಜ್ಯ

ಕಾರ್ಕಳ ಯುವತಿಯನ್ನು ಕಿಡ್ನಾಪ್‌ಗೈದು ಮತ್ತು ಬರುವ ಪದಾರ್ಥ ನೀಡಿ ಗ್ಯಾಂಗ್ ರೇಪ್

   ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಕಿಡ್ನಾಪ್‌ಗೈದ ನಾಲ್ವರು ಅನ್ಯಕೋಮಿನ ಯುವಕರು ಮತ್ತು ಬರಿಸುವ ಪದಾರ್ಥವನ್ನು ಯುವತಿಗೆ ನೀಡಿ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದ್ದು ಇದೀಗ ಇಬ್ಬರನ್ನು ಬಂಧಿಸಲಾಗಿದೆ.  ಅಲ್ತಾಫ್‌ ಮತ್ತು ಸುಬೇರ್  ಬಂದಿತ  ಆರೋಪಿಗಳು ಬಂದಿತರಿಂದ  ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ.ಇನ್ನು ಸಂತ್ರಸ್ಥೆ ಸ್ಥಿತಿ ಗಂಭೀರವಾಗಿದ್ದು…

ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಹಣ, ಚಿನ್ನ ಕಳವು: ಅಸ್ಸಾಂ ಮೂಲದ ಇಬ್ಬರ ಬಂಧನ .
ರಾಜ್ಯ

ಮಡಿಕೇರಿಯ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಹಣ, ಚಿನ್ನ ಕಳವು: ಅಸ್ಸಾಂ ಮೂಲದ ಇಬ್ಬರ ಬಂಧನ .

ಮಡಿಕೇರಿ ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯಕ್ಕೆ ನುಗ್ಗಿ ಚಿನ್ನಾಭರಣ ಹಾಗೂ ಹುಂಡಿಯಲ್ಲಿದ್ದ ನಗದು ಹಣವನ್ನು ಅಪಹರಿಸಿದ್ದ ಇಬ್ಬರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಅಸ್ಸಾಂ ಮೂಲದವರಾಗಿದ್ದು,‌ ಪ್ರಸ್ತುತ ಮಡಿಕೇರಿ ತಾಲೂಕಿನ ಕಾಂತೂರು-ಮೂರ್ನಾಡು ಗ್ರಾಮದ ತೆಕ್ಕಡೆ ಪ್ರಸನ್ನ ಅವರ ತೋಟದ ಲೈನು ಮನೆಯಲ್ಲಿ ವಾಸವಿರುವ ಅಲ್ತಾಬ್ ಆಲಿ (27)…

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.
ರಾಜ್ಯ

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ಸಮಿತಿ ರಚನೆ.

ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇಧಿಕೆಯ ಸುಳ್ಯ ತಾಲೂಕು ನೂತನ ಸಮಿತಿಯು ರಚನೆಯಾಯಿತು ತಾಲೂಕು ವೇಧಿಕೆಯ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ (ಪಿ.ಎಂ.ಶ್ರೀ ಶಾಲೆ ಗುತ್ತಿಗಾರು)ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಕಣೆಮರಢ್ಕ (ಸ.ಉ.ಹಿ.ಪ್ರಾ.ಶಾಲೆ ಮಂಡೆಕೋಲು) ಆಯ್ಕೆಗೊಢರು, ಉಪಾಧ್ಯಕ್ಷರುಗಳಾಗಿ ಶ್ರೀ ಬಾಲಸುಬ್ರಹ್ಮಣ್ಯ ಎನ್ ಜಿ(ಸ.ಉ.ಹಿ.ಪ್ರಾ ಶಾಲೆ ಬಂಗ್ಲೆಗುಡ್ಡೆ),,…

ಮದ್ಯ ರಾತ್ರಿ ಎಲಿಮಲೆ ಮಸೀದಿ ಆವರಣಕ್ಕೆ ನುಗ್ಗಿ ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ
ರಾಜ್ಯ

ಮದ್ಯ ರಾತ್ರಿ ಎಲಿಮಲೆ ಮಸೀದಿ ಆವರಣಕ್ಕೆ ನುಗ್ಗಿ ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ

  ಮದ್ಯರಾತ್ರಿಯ ಸಮಯದಲ್ಲಿ ಮಸೀದಿ ಆವರಣಕ್ಕೆ ನುಗ್ಗಿದ ಮೂವರು ಯುವಕರು ಮಸೀದಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಅವಾಚ್ಯಪದಗಳಿಂದ ನಿಂದಿಸಿದ್ದಲ್ಲದೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ, ಸುಳ್ಯ ತಾಲೂಕಿನ ಎಲಿಮಲೆ ಮಸೀದಿ ಆವರಣಕ್ಕೆ ರಾತ್ರಿ  ಯುವಕರ ತಂಡ ನುಗ್ಗಿ ಬೆದರಿಸಿದ್ದಾರೆ ಎಂದು ವಿದ್ಯಾರ್ಥಿಗಳ ಹೇಳಿಕೆಯಂತೆ ಮಸೀದಿ ಕಮಿಟಿಯಿಂದ ಪೊಲಿಸರಿಗೆ ದೂರನ್ನು ಸಲ್ಲಿಸಿದ್ದಾರೆ.…

ಕೋಟದಲ್ಲಿ ಕೊಪ್ಪಳ ಮೂಲದ ಮಹಿಳೆಯ ಕೊಲೆ :ಪತಿಯನ್ನು ಬಂಧಿಸಿದ ಪೋಲಿಸರು.
ರಾಜ್ಯ

ಕೋಟದಲ್ಲಿ ಕೊಪ್ಪಳ ಮೂಲದ ಮಹಿಳೆಯ ಕೊಲೆ :ಪತಿಯನ್ನು ಬಂಧಿಸಿದ ಪೋಲಿಸರು.

ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8…

ಆನ್ ಲೈನ್ ಟ್ರೇಡಿಂಗ್ ಭಾರೀ ಲಾಭದ ಆಮಿಷ
ರಾಜ್ಯ

ಆನ್ ಲೈನ್ ಟ್ರೇಡಿಂಗ್ ಭಾರೀ ಲಾಭದ ಆಮಿಷ

  ಪುತ್ತೂರು: ಆನ್‌ಲೈನ್‌  ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್‌ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌…

ಸಂಪಾಜೆ ದೊಡ್ಡಡ್ಕ ಕಾರು ಪಲ್ಟಿ: ಗಾಯಗೊಂಡಿದ್ದವರ ಪೈಕಿ ಓರ್ವ ಸಾವು
ರಾಜ್ಯ

ಸಂಪಾಜೆ ದೊಡ್ಡಡ್ಕ ಕಾರು ಪಲ್ಟಿ: ಗಾಯಗೊಂಡಿದ್ದವರ ಪೈಕಿ ಓರ್ವ ಸಾವು

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಸುತ್ತಿದ್ದ ಐವರು ಗಾಯಗೊಂಡ ಘಟನೆಗೆ ಸಂಬಂದಿಸಿ , ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಕೆವಿಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ 64 ವರ್ಷ ಪ್ರಾಯದ ಗಣೇಶ್ ಎಂಬವರು ಮೃತಪಟ್ಟವರು. ವಿರಾಜಪೇಟೆ ಕರ್ನಾಟಕ ಚಾಲಕ ಸಂಘದ ಸದ್ಯಸರು,ಕೊಡಗು ಖಾಸಾಗಿ…

ಸುಳ್ಯ ತಾಲೂಕಿನಲ್ಲಿ  ಹೆಚ್ಚುತ್ತಿರುವ ಕೆಪ್ಪಟ್ರಾಯ ಬಾಧೆ(ಮಂಗನಬಾವು-ಮಂಪ್ಸ್) ಶಾಲಾ ಮಕ್ಕಳಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿದೆ
ರಾಜ್ಯ

ಸುಳ್ಯ ತಾಲೂಕಿನಲ್ಲಿ  ಹೆಚ್ಚುತ್ತಿರುವ ಕೆಪ್ಪಟ್ರಾಯ ಬಾಧೆ(ಮಂಗನಬಾವು-ಮಂಪ್ಸ್) ಶಾಲಾ ಮಕ್ಕಳಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿದೆ

         ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಹಲವು ಕಡೆಗಳಲ್ಲಿ ಕೆಪ್ಪಟ್ರಾಯ (ಮಂಗನಬಾವು-ಮಂಪ್ಸ್) ರೋಗ ಕಾಣಿಸಿಕೊಳ್ಳುತ್ತಿದೆ. ಮಾರಣಾಂತಿಕ, ಅಪಾಯಕಾರಿ ಕಾಯಿಲೆ ಅಲ್ಲದಿದ್ದರೂ ಶಾಲಾ ಮಕ್ಕಳಲ್ಲಿ ಹೆಚ್ಚಾಗಿ ಈ ರೋಗ ದೃಢಪಡುತ್ತಿದೆ.ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಕಾಯಿಲೆಯಾದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ …

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI