ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್ ಅಭಿಯಾನ :ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ
ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ…










